ನಕಲಿ ದಾಖಲೆ ಸೃಷ್ಟಿಸಿ ಜಮೀನು ಪರಭಾರೆ ಆರೋಪ: ಐವರು ಬಂಧನ Crime ನಕಲಿ ದಾಖಲೆ ಸೃಷ್ಟಿಸಿ ಜಮೀನು ಪರಭಾರೆ ಆರೋಪ: ಐವರು ಬಂಧನ ಭ್ರಷ್ಟರ ಬೇಟೆ September 11, 2026 ಅಂಕೋಲಾ: ನಕಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಸಹಿ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಪ್ರಕರಣಕ್ಕೆ...Read More
₹3 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ಕಾರಿ ನೌಕರ Corruption ₹3 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ಕಾರಿ ನೌಕರ ಭ್ರಷ್ಟರ ಬೇಟೆ September 11, 2026 ಬಾಗಲಕೋಟೆ: ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ₹3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಿಸುವುದಕ್ಕೆ ₹3...Read More
ವಾಟದಹೊಸಹಳ್ಳಿ ಕೆರೆಯಲ್ಲಿ ಯುವಕನ ಶವ ಪತ್ತೆ: ಮುಂಜಾನೆ ನಾಪತ್ತೆಯಾಗಿದ್ದ 25 ವರ್ಷದ ಮನೋಜ್ ಮೃತ್ಯು Crime ವಾಟದಹೊಸಹಳ್ಳಿ ಕೆರೆಯಲ್ಲಿ ಯುವಕನ ಶವ ಪತ್ತೆ: ಮುಂಜಾನೆ ನಾಪತ್ತೆಯಾಗಿದ್ದ 25 ವರ್ಷದ ಮನೋಜ್ ಮೃತ್ಯು ಭ್ರಷ್ಟರ ಬೇಟೆ September 11, 2026 ಗೌರಿಬಿದನೂರು: ಮುಂಜಾನೆ ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 25 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ಸಂಜೆ ಆತನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ...Read More
ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್! ಪ್ರಿಯಕರನ ಮೊಬೈಲ್ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..! Crime ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್! ಪ್ರಿಯಕರನ ಮೊಬೈಲ್ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..! ಭ್ರಷ್ಟರ ಬೇಟೆ September 8, 2026 ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು ರೂಪಿಸಿದ್ದಾರೆ ಎನ್ನಲಾದ...Read More
ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ! Crime ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ! ಭ್ರಷ್ಟರ ಬೇಟೆ September 8, 2026 ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ ತನ್ನ ಗಂಡನನ್ನೇ...Read More
ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ Crime ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ ಭ್ರಷ್ಟರ ಬೇಟೆ September 8, 2026 ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಎಂಟು...Read More
ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ Crime ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ ಭ್ರಷ್ಟರ ಬೇಟೆ September 7, 2026 ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 1,339...Read More
ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು! Crime ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು! ಭ್ರಷ್ಟರ ಬೇಟೆ September 7, 2026 ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ ತಯಾರಿಸುತ್ತಿದ್ದ ಆರೋಪಿಗಳ...Read More
ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ Crime ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಭ್ರಷ್ಟರ ಬೇಟೆ September 7, 2026 ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...Read More
ಅಧಿಕಾರ ವಹಿಸಿಕೊಂಡ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್: 6 ಟಿಪ್ಪರ್ ವಶ Crime ಅಧಿಕಾರ ವಹಿಸಿಕೊಂಡ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್: 6 ಟಿಪ್ಪರ್ ವಶ ಭ್ರಷ್ಟರ ಬೇಟೆ September 7, 2026 ಭಟ್ಕಳ: ಭಟ್ಕಳ ಉಪವಿಭಾಗದ ನೂತನ ಎಎಸ್ಪಿ ರಾನು ಗುಪ್ತ, ಐಪಿಎಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ 24 ಗಂಟೆಗಳಲ್ಲೇ ಅಕ್ರಮ ಮರಳು ಸಾಗಾಟದ...Read More