Latest

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್, ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ- ಯತ್ನಾಳ್

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು‌. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ‌‌ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ‌. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago