Tech

14 ಗಂಟೆ ಕೆಲಸ; ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಐಟಿ ಕಾರ್ಮಿಕರು!

ಕರ್ನಾಟಕದ ಐಟಿ ಸಂಸ್ಥೆಗಳು ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಈ ಹೊಸ ಪ್ರಸ್ತಾವನೆಗೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆ 14 ಗಂಟೆ ಕೆಲಸದ ಅವಧಿ ವಿಸ್ತರಿಸುವ ವಿಚಾರಕ್ಕೆ ಸಿಡಿದೆದ್ದ ಐಟಿ ನೌಕರರಿಂದ ರಾಜ್ಯ ಸರ್ಕಾರದ ವಿರುದ್ಧ ಮಹಾದೇವಪುರ, ಎಲೆಕ್ಟ್ರಾನಿಕ್ ಸಿಟಿ, ಬುಕ್ ಫೀಲ್ಡ್ ಭಾಗದಲ್ಲಿ ನಿನ್ನೆಯಿಂದಲೇ ಪ್ರತಿಭಟನೆ ಆರಂಭವಾಗಿದೆ.
ಐಟಿ ನೌಕರರ ಸಂಘದ ಕಡೆಯಿಂದ ನಾಳೆ ಸಭೆ ನಡೆಸಿ ಬಳಿಕ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ರವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಅವಧಿ ವಿಸ್ತರಿಸಿದಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ಒಂದು ವೇಳೆ ಮನವಿ ವಿರುದ್ಧವಾಗಿ ಅವಧಿ ವಿಸ್ತರಿಸಿದರೆ ಬೃಹತ್ ಪ್ರತಿಭಟನೆಗೆ ಮುಂದಾಗುವುದಾಗಿ ಹೇಳಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುಗಾದಿ ಹಬ್ಬದ ಊಟದ ನೆಪದಲ್ಲಿ ವೃದ್ಧೆಗೆ ಲೈಂಗಿಕ ದೌರ್ಜನ್ಯ! ಆರೋಪಿ ಅರೆಸ್ಟ್

ಬಳ್ಳಗಿರಿ: 70 ವರ್ಷದ ವೃದ್ಧೆಯ ಮೇಲೆ ಹಬ್ಬದ ಊಟದ ಸಮಯದಲ್ಲಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಳ್ಳಗಿರಿಯ ಆನಂದ್‌ ಎಂಬಾತನನ್ನು ಪೊಲೀಸರು…

8 hours ago

ವನ್ಯಜೀವಿ ಬೇಟೆ ವಿವಾದ: ಶಾಸಕರ ಪುತ್ರ ಮತ್ತು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲು.

ಮಸ್ಕಿ ಶಾಸಕ ಬಸನಗೌಡ ತುರವೀಹಾಳ್ ಅವರ ಪುತ್ರ ಹಾಗೂ ಅವರ ಸಂಬಂಧಿಕರು ಕಾನೂನು ಉಲ್ಲಂಘನೆಯಿಂದ ಸುದ್ದಿಯಲ್ಲಿದ್ದಾರೆ. ಕಾಡುಮೊಲಗಳನ್ನು ಬೇಟೆಯಾಡಿ, ಅದನ್ನು…

9 hours ago

ಚಿನ್ನ ಕಳ್ಳಸಾಗಣೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್ನೆ ತಲುಪಿದ ನಟಿ ರನ್ಯಾ ರಾವ್

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ನಟಿ ರನ್ಯಾ ರಾವ್, ತಮ್ಮ ಜಾಮೀನುಗಾಗಿ ಇಂದು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.…

10 hours ago

ನೀರು ಕೇಳಿದ ಮಹಿಳೆಗೆ ಮೂತ್ರ ಕುಡಿಸಿ ಅತ್ಯಾಚಾರ ಮಾಡಿದ ದುಷ್ಕರ್ಮಿಗಳು.

ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ನಡೆದ ಅಮಾನವೀಯ ಘಟನೆಯೊಂದು ದೇಶವಾಸಿಗಳನ್ನು ತೀವ್ರ ಕಳವಳಗೊಳಿಸಿದೆ. ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ…

10 hours ago

ಯೂನಿಯನ್ ಬ್ಯಾಂಕ್ ಸಿಬ್ಬಂದಿಯಿಂದ ಸಾಲದ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ರೈತರೊಬ್ಬರು ಸಾಲಭಾದೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮಂಜಾನಾಯ್ಕ್ (45)…

11 hours ago

ಬೆಳಗಾವಿಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ.!

ಬೆಳಗಾವಿ: ಬೆಳಗಾವಿ ನಗರದಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಭಾರಿ ಗಲಾಟೆ ಉಂಟಾಗಿದೆ. ಈ ಘಟನೆ ರಂಜಾನ್ ಪ್ರಾರ್ಥನೆ…

12 hours ago