Latest

ನನ್ನ ತಾಯಿಯನ್ನ ಜೈಲಿಗೆ ಹಾಕಿ; ಪೊಲೀಸರಿಗೆ 3 ವರ್ಷದ ಪುಟಾಣಿ ದೂರು!

ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..

ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.

ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago