ಕೊಟ್ಟೂರು: ಪಟ್ಟಣದ ಆರಾಧ್ಯ ದೈವ ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಶುಕ್ರವಾರ ಬೆಳಿಗ್ಗೆ ೧೦.೦೦ ಆರಂಭವಾಗಿ ಮಧ್ಯಾಹ್ನದವರೆಗೂ ನಡೆಯಿತು. ಹುಂಡಿಯಲ್ಲಿ ಒಟ್ಟು ೬೧,೧೩,೮೮೬/- ಸಂಗ್ರಹವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಸ್ಥಾನದ ಆಯಗಾರರು ಊರಿನ ಪ್ರಮುಖರು ಉಪಸ್ಥಿತರಿದ್ದರು. ಬೆಳಿಗ್ಗೆಯಿಂದಲೂ ಸುಗಮವಾಗಿ ಸಾಗಿದ ಎಣಿಕೆ ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಎಣಿಕೆ ಕಾರ್ಯ ಮುಗಿಯಿತು. ದೇವಸ್ಥಾನದ ಪ್ರಧಾನ ಧರ್ಮಕರ್ತ ಸಿ.ಎಚ್.ಎಂ.ಗಂಗಾಧರಯ್ಯ, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ.ಬಿ.ಎಂ., ಕಟ್ಟೆಮನಿ ದೈವಸ್ಥರು, ಉಪಸ್ಥಿತರಿದ್ದರು.
ವರದಿ:ಮಣಿಕಂಠ.ಬಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…