ಅಫಜಲಪುರ್ : ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾರೆ. ಚೀಣಮಗೆರಿ ಗ್ರಾಮದ ನಿವಾಸಿಯಾದ ಮಹಾಂತೇಶ್ ಗಂಡೋಲಿ ಎಂಬ ಯುವಕನ ಹತ್ತೆಯಾಗಿದೆ ಗಣಗಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!