ಪೋಲಿಸರಿಂದ ಕಾರಣ ವಿಲ್ಲದೆ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ತಾಲ್ಲೂಕಿನ ಕಾನಮಾಕನಹಳ್ಳಿ ಗ್ರಾಮದ ಶಿವಪ್ಪ ಯುವಕನ ಮೇಲೆ ತಡರಾತ್ರಿ ಠಾಣೆಗೆ ಕರೆದೊಯ್ದು ಲಾಠಿ ಹಾಗೂ ಬೂಟಿನಲ್ಲಿ ಹೊಡೆದಿದ್ದಾರೆ ಎಂದು ಶಿವಪ್ಪ ಆರೋಪಿಸಿದ್ದಾರೆ.
ಪೋಲೀಸರಿಂದ ತೀವ್ರ ಹಲ್ಲೆಗೊಳಗಾದ ಶಿವಪ್ಪ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ..
ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಟ್ಯಾಕ್ಟರ್ ಅಫಘಾತ ಪ್ರಕರಣ ಸಂಬಂದ ಶಿವಪ್ಪ ಜಾಮೀನು ಸಹ ಪಡೆದುಕೊಂಡಿರುತ್ತಾರೆ. ಅಫಘಾತ ಪ್ರಕರಣ ಸಂಬಂದ ಕಳೆದ ತಡ ರಾತ್ರಿ ಠಾಣೆಗೆ ಕರೆದೊಯ್ದು ಶ್ರೀನಿವಾಸಪುರ ಪೋಲೀಸ್ ಠಾಣೆಯ ಪಿಎಸ್.ಐ ನಾರಾಯಣಸ್ವಾಮಿ ಹಾಗು ಠಾಣೆ ಎಸ್ಬಿ ರಾಮಚಂದ್ರಪ್ಪ ರಿಂದ ಹಲ್ಲೆಯಾಗಿದ್ದು, ಜಾಮೀನು ಪಡೆದಿದ್ದರು ಹಣಕ್ಕಾಗಿ ಹಲ್ಲೆ ನಡೆಸಿದ್ದಾರೆಂದು ಗಾಯಾಳು ಶಿವಪ್ಪ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…