ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…