ಮಹಿಳೆಗೆ ಗನ್ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ದಡಿಯಲ್ಲಿ ಹೈದರಾಬಾದ್ನ ಮರೆಯಡಪಲ್ಲಿ ಪೊಲೀಸ್ ಠಾಣೆಯ ಮಾಜಿ ಠಾಣಾಧಿಕಾರಿ ಕೊರಟಲ ನಾಗೇಶ್ವರ ನನ್ನು ಸೇವೆಯಿಂದ ವಾಜಗೊಳಿಸಿದ್ದಾರೆ.
ಹೈದರಾಬಾದ್ ನ ವನಸ್ ತಲಿಪುರಂನಲ್ಲಿ ನಾಗೇಶ್ವರ್ ರಾವ್ ಮಹಿಳೆಯೊಬ್ಬರಿಗೆ ಗನ್ ತೋರಿಸಿ ಅತ್ಯಾಚಾರ ವ್ಯಾಸಗಿರುವ ಪ್ರಕರಣ ದಾಖಲಾಗಿದ್ದು ಈ ದೂರನ ಮೇರೆಗೆ ನಾಗೇಶ್ವರರಾವ್ರವರನ್ನು ಸೇವೆಯಿಂದ ವಜಗೊಳಿಸಲಾಗಿದೆ. ಹಾಗೂ ಇನ್ನುಳಿದಂತೆ ಬೇರೆ ಬೇರೆ ಪ್ರಕರಣಗಳಲ್ಲಿ ಹೈದರಾಬಾದ್ನ ಪೊಲೀಸ್ ಇಲಾಖೆಯಿಂದ 39 ಪೊಲೀಸ್ ಸಿಬ್ಬಂದಿಯನ್ನು ಸಹ ಸೇವೆಯಿಂದ ತೆಗೆದು ಹಾಕಲಾಗಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…