Latest

ಮೊಬೈಲ್ ಕದ್ದವನಿಗೆ ಮನಸೋತು ಪ್ರೀತಿಸಿದ ಯುವತಿ; ಅಪರೂಪದ ಲವ್ ಸ್ಟೋರಿ ವಿಡಿಯೋ ವೈರಲ್!

ತನ್ನ ಫೋನ್ ಕದ್ದವನಿಗೆ ಯುವತಿಯೊಬ್ಬಳು ಮನಸೋತು ಪ್ರೀತಿಸಲು ಪ್ರಾರಂಭಿಸಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಇಮ್ಯಾನುಯೆಲಾ ಎಂಬಾಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಳ್ಳನೊಬ್ಬ ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಆಕೆಗೆ ಏನೂ ಮಾಡಲು ಸಾಧ್ಯವಾಗಿರಲಿಲ್ಲ.
ಇಮ್ಯಾನುಯೆಲಾನ ಮೊಬೈಲ್ ಕದ್ದುಕೊಂಡು ಹೋದ ಕಳ್ಳನ ಮನಸ್ಸು ಮೊಬೈಲ್ ನಲ್ಲಿದ್ದ ಆಕೆಯ ಫೋಟೋ ನೋಡಿ ಬದಲಾಗಿದೆ. ಮೊಬೈಲ್ ಕದ್ದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾನೆ. ಬಳಿಕ ಇಬ್ಬರೂ ಭೇಟಿಯಾಗಿ ಪ್ರೀತಿಯನ್ನು ವ್ಯಕ್ತಪಡಿಸಿ ಎರಡು ವರ್ಷ ಡೇಟಿಂಗ್ ನಲ್ಲಿದ್ದರು. ಇದೀಗ ಇವರ ಪ್ರೇಮ ಕಥೆಯ ವಿಡಿಯೋ ವೈರಲ್ ಆಗಿದೆ.
ನಾನು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನನ್ನ ಮೊಬೈಲ್ ಅನ್ನು ಯುವಕನೊಬ್ಬ ಕಳವು ಮಾಡಿದ್ದ. ಬಳಿಕ ಒಂದು ಡೇಟ್ ನೈಟ್ ನಲ್ಲಿ ನಮಗೆ ಪ್ರೀತಿ ಶುರುವಾಗಿದೆ ಎಂದು ಇಮ್ಯಾನುಯೆಲಾ ತನ್ನ ಪ್ರೀತಿ ಆರಂಭವಾದ ಕಥೆಯನ್ನು ವಿಡಿಯೋ ದಲ್ಲಿ ಹೇಳಿಕೊಂಡಿದ್ದಾಳೆ.
ಫೋನ್ ಕದ್ದು, ಅದರಲ್ಲಿ ಇಮ್ಯಾನುಯೆಲಾನ ಫೋಟೋ ನೋಡಿದಾಗ ಅವಳ ಸೌಂದರ್ಯ ನೋಡಿ ಇಷ್ಟೊಂದು ಸುಂದರವಾದ ಯುವತಿಯನ್ನು ನಾನು ಎಲ್ಲೂ ನೋಡಿಲ್ಲ ಎಂದೆನಿಸಿತ್ತು. ಬಳಿಕ ಫೋನ್ ಕದ್ದ ಬಗ್ಗೆ ಪಶ್ಚತ್ತಾಪವಾಗಿದೆ ಎಂದು ಯುವಕ ಹೇಳಿದ್ದಾನೆ.

ಒಟ್ಟಿನಲ್ಲಿ ಇವರಿಬ್ಬರ ಪ್ರೀತಿಯ ಕಥೆ ಈಗ ಟ್ವೀಟರ್ ನಲ್ಲಿ ವೈರಲ್ ಆಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago