Latest

k.s r.t.c ಬಸ್ಸ್ ಚಾಲಕನ ಅಜಾಗುರುಕತೆಯಿಂದ ಅಪಘಾತ ಮತ್ತು 20 ಜನ ಪ್ರಯಾಣಿಕರಿಗೆ ಗಾಯ

ದಿ 1/10/2022 ರಂದು ಬೆಳಗಿನ ಜಾವ KA 47/1207 ಈ ನಂಬರಿನ ಪ್ಯಾಸೆಂಜರ್ ಟೆಂಪೋ ಅನಂತವಾಡಿಯಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿರುತ್ತದೆ. ಈ ಟೆಂಪೋ ಚಾಲಕ (ರಾಮಚಂದ್ರ ಗೌಡ) ರಸ್ತೆ ಮಧ್ಯದಲ್ಲಿ ಕೈ ಮಾಡಿದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿರುವಾಗ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ತೆರನಮಕ್ಕಿ ಹೆದ್ದಾರಿ ಪಕ್ಕದಲ್ಲಿ ಒಬ್ಬ ಮಹಿಳಾ ಪ್ಯಾಸೆಂಜರರನ್ನು ಟೆಂಪೋದಲ್ಲಿ ಹತ್ತಿಸಿಕೊಂಡು ನಿಧಾನವಾಗಿ ಟೆಂಪೋ ಚಲಾಯಿಸುತ್ತಿರುವಾಗ ಅದೇ ಮಾರ್ಗದಲ್ಲಿ ಅನಂತವಾಡಿಯಿಂದ ಭಟ್ಕಳ ಕಡೆ ತೆರಳುತ್ತಿದ್ದ k s r t c ಬಸ್ಸ್ ನಂಬರ್ KA 01/F9088 ಈ ಬಸ್ ಚಾಲಕ (ಪ್ರಸಾದ ಯು ಬಂಗೇರ) ಈತನು k s r t c ಬಸ್ಸನ್ನು ಅತಿವೇಗವಾಗಿ ನಿರ್ಲಕ್ಷತನದಿಂದ ಬಸ್ ಚಲಾಯಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದ ಸದರಿ ಟೆಂಪೋಗೆ ಹಿಂದಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಪ್ಯಾಸೆಂಜರ್ ಟೆಂಪೋದಲ್ಲಿನ 19 ಜನರಿಗೆ ಹಾಗೂ k s r t c ಬಸ್ಸಿನಲ್ಲಿದ್ದ ಒಬ್ಬ ಮಹಿಳಾ ಪ್ರಯಾಣಿಕರಿಗೆ ಗಾಯ. ಹಾಗೂ ಸದರಿ ಟೆಂಪೋ ಚಾಲಕ ರಾಮಚಂದ್ರ ರವರು ಕೂಡಲೇ ಮುರ್ಡೇಶ್ವರ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ದೂರು ದಾಖಲಿಸುತ್ತಾರೆ . ವಿಷಯ ತಿಳಿದ ಮುರ್ಡೇಶ್ವರ ಪೋಲಿಸ ಠಾಣೆಯ ಕಾನೂನು ಮತ್ತು ಸೂ ವ್ಯವಸ್ತೆಯ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪರಮಾನಂದ ಬಿ ಕುಮಾರ್ ರವರು ದೂರು ದಾಖಲಿಸಿಕೊಂದು ಕಾನೂನು ಕ್ರಮ ಜರುಗಿಸಿದ್ದಾರೆ ..

ವರದಿ: ಶ್ರೀಪಾದ್ ಹೆಗಡೆ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago