ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್ ಡೇ ಸೆಲೆಬ್ರೆಟ್ ಮಾಡಿದರು. ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.
ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…