ಬೆಂಗಳೂರು ಬಾರ್‌ನಲ್ಲಿ ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳು ಅರೆಸ್ಟ್

2 minutes ago
nazeer ahamad

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾರ್ ಒಳಗೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಮೂವರು…

ದನಗಳ ಕ್ರೂರ ಅಕ್ರಮ ಸಾಗಾಟ ಪತ್ತೆ:23ಕ್ಕಿಂತ ಹೆಚ್ಚು ಜಾನುವಾರುಗಳ ರಕ್ಷಣೆ

53 minutes ago

ಸೂರಲ್ಪಾಡಿ, 2025: ದನಗಳ ಅಕ್ರಮ ಸಾಗಾಟ ಪ್ರಕರಣಗಳು ಪುನರಾವರ್ತನೆಯಾಗುತ್ತಿದ್ದು, ಪಶುಗಳ ಮೇಲಿನ ಹಿಂಸಾಚಾರ ತೀವ್ರತೆ ಹೆಚ್ಚುತ್ತಿದೆ. ಕಳೆದ ಎರಡು ವಾರಗಳಲ್ಲೇ ಇದು ಐದನೇ ಪ್ರಕರಣವಾಗಿದ್ದು, ಇತ್ತೀಚೆಗೆ ಸೂರಲ್ಪಾಡಿಯಲ್ಲಿ…

ಹಾಸನದಲ್ಲಿ ಮಾದಕ ವಸ್ತು ಜಾಲ ಭೇದಿಸಿದ ಪೊಲೀಸರು: ಐದು ಮಂದಿ ಬಂಧನ

1 hour ago

ಹಾಸನ: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಹಾಸನ ನಗರ ಠಾಣೆ ಪೊಲೀಸರು, ಐದು ಮಂದಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ…

ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ: ಐವರು ಆರೋಪಿಗಳ ಬಂಧನ, 220 ಗ್ರಾಂ ಚಿನ್ನ ಜಪ್ತಿ

2 hours ago

ದಾವಣಗೆರೆ ಜಿಲ್ಲೆಯ ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಈ ಕುರಿತು…

ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮ ಗಾಂಜಾ ವಶಕ್ಕೆ: ಅಬಕಾರಿ ಇಲಾಖೆಯ ದಾಳಿ

16 hours ago

ಕೊಪ್ಪಳ: ಕುಷ್ಟಗಿ ತಾಲ್ಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾ ಜಪ್ತಿ ಮಾಡಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಗುರುವಾರ…

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ

16 hours ago

ಹೈದರಾಬಾದ್‌: ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹೈದರಾಬಾದ್‌ನ ನ್ಯಾಯಾಲಯವು ವೆಂಕಟ ಸಾಯಿ ಸೂರ್ಯ ಎಂಬ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದಲ್ಲದೆ, ಪ್ರಕರಣದಲ್ಲಿ…

ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ಸಿಗರೇಟ್ ಸೇದಿದ ದಾವೆದಾರ; ನ್ಯಾಯಾಲಯದಿಂದ ಸಮನ್ಸ್ ಜಾರಿ

16 hours ago

ನವದೆಹಲಿ: ದೆಹಲಿ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ವಿಚಾರಣೆಯ ವೇಳೆ ದಾವೆದಾರನೊಬ್ಬ ಸುಪರಿಚಿತ ನ್ಯಾಯಾಂಗ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ವರದಿಯಾಗಿದೆ. ವಿಚಾರಣೆ ನಡೆಯುವಾಗಲೇ ರಾಜರೋಷವಾಗಿ ಸಿಗರೇಟ್ ಸೇದಿದ ಸುಶೀಲ್…

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್‌ ಸಂಬಂಧಿತವಾಗಿ ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಬಂಧನ

17 hours ago

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬಂಧನವಾಗಿದೆ. ಡೈರೆಕ್ಟೊರೇಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಳ್ಳಾರಿಯಲ್ಲಿ ಚಿನ್ನದ ಅಂಗಡಿ…

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಹಿನ್ನೆಲೆ: ವಿಜಯಪುರದಲ್ಲಿ ರಾಜೀನಾಮೆ ಪರ್ವ, ಭಾನುವೇ ಅಪಘಾತದಲ್ಲಿ ಪಕ್ಷದ ಕಾರ್ಯಕರ್ತನ ದುರ್ಮರಣ

18 hours ago

ವಿಜಯಪುರ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದರ ಪರಿಣಾಮ ವಿಜಯಪುರ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪಕ್ಷದ ಶಿಸ್ತು ಸಮಿತಿಯ ಶೋಕಾಸ್…

ಯುಪಿಐ ಮುಖಾಂತರ ಲಂಚ ಸ್ವೀಕರಿಸುವ ವೇಳೆ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ

20 hours ago

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ರವೀಂದ್ರ ಗುರುನಾಥ ಢಣಕಪ್ಪ ಅವರು ಯುಪಿಐ ಮುಖಾಂತರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣ…