ದಾವಣಗೆರೆಯ ಹೆಗಡೆ ನಗರದ ನಿವಾಸಿಯಾದಂತಹ ವೃದ್ಧ ಚಮನ್ ಸಾಬ್ ಹಾಗೂ ವೃದ್ಧೆ ಪಕೀರ ಬಾನು ಕಳೆದ 50 ವರ್ಷಗಳಿಂದ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿರುತ್ತಾರೆ. ಇವರಿಗೆ ಇಬ್ಬರು ಮಕ್ಕಳಿದ್ದು ಅವರಿಗೂ ಸಹ ಮದುವೆ ಮಾಡಿಸಿ ಬೇರೆ ಮನೆ ಮಾಡಿ ಕೊಟ್ಟಿರುತ್ತಾರೆ.
50 ವರ್ಷಗಳಿಂದ ಅನ್ಯೋನ್ಯವಾಗಿ ಸಂಸಾರ ನಡೆಸಿದ ಇವರುಗಳು ನೆನ್ನೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು ಹಬ್ಬದ ಆಚರಣೆಯನ್ನು ಸಹ ಬಿಟ್ಟು ಜಗಳವಾಡಲು ಮುಂದಾಗಿದ್ದಾರೆ ಜಗಳ ವಿಕೋಪಕ್ಕೆ ತಿರುಗಿದ ನಂತರ ವೃದ್ಧ ವೃದ್ಧೆಯ ಕತ್ತು ಸೀಳಿ ಕೊಂದಿದ್ದಾನೆ. ಈ ವಿಚಾರ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವೃದ್ಧ ಹಲವು ವರ್ಷಗಳಿಂದ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…