Latest

ಕಳಪೆ ಕಾಮಗಾರಿ ಬಿರುಕು ಬಿಟ್ಟ ಸಿಸಿ ರಸ್ತೆ!

ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.

ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.

ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.

ವರದಿ;ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago