ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.
ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.
ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.
ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.
ವರದಿ;ಶಾನು ಯಲಿಗಾರ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…