ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.
ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.
ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.
ವರದಿ; ಶಾನು ಯಲಿಗಾರ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…