Latest

ಕಳಪೆ ಗುಣಮಟ್ಟದ ಕಬ್ಬಿಣ ಬಳಸಿ ಬಸ್ಸ್ ತಂಗುದಾಣ ನಿರ್ಮಾಣ – ಪ್ರಯಾಣಿಕರಿಗೆ ಆತಂಕ!

ಕೊಟ್ಟೂರು  ಪಟ್ಟಣದ ಗಾಂಧಿ ವೃತದ ಬಿಡಿಸಿಸಿ ಬ್ಯಾಂಕ್ ಮುಂಭಾಗದ ಹತ್ತಿರ ಇರುವ ಬಸ್ ತಂಗುದಾಣದ ಮೇಲ್ಚಾವಣೆಯ ನಾಲ್ಕ್ ಪಿಲ್ಲರ್ ಗಳು ಕೊಳೆತು ಹೋಗಿ ತುಂಬಾನೇ ಅಪಾಯ ಮನೆ ಮಾಡಿದೆ ಇದರಿಂದಾಗಿ ಈ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ದೇವಸ್ಥಾನ ದರ್ಶನಕ್ಕೆ ಬರುವ ಪ್ರಯಾಣಿಕರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಮಳೆ ಬಿಸಿಲು ಗಾಳಿ ಹೆಚ್ಚಿರುವಾಗ ಈ ಚಾವಣೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು ಈಗ ಹದೆಗೆಟ್ಟಿರುವ ಕಾರಣ ಪ್ರಯಾಣಿಕರಿಗೆ ನಿಲ್ಲಲು ಆಸರೆ ಇಲ್ಲದಂತೆ ಆಗಿದೆ.

ಪ್ರಯಾಣಿಕರು ಬಸ್ ಬರುವವರೆಗೆ ಮರ, ಬ್ಯಾಂಕ್, ಅಂಗಡಿ ಮುಗಟ್ಟು ಗಳಲ್ಲಿ ಆಸರೆ ಪಡೆದು ನಿಲ್ಲುವ ವ್ಯವಸ್ಥೆ ಉಂಟಾಗಿದೆ ಒಂದು ವೇಳೆ ಇದನ್ನು ಗಮನಿಸದೆ ಪ್ರಯಾಣಿಕರು ಮಳೆ, ಗಾಳಿ, ಹೆಚ್ಚಾಗಿರುವಾಗ ಈ ತಂಗುದಾಣದಲ್ಲಿ ಆಸರೆ ಪಡೆಯಲು ಬಂದು ನಿಂತರೆ ಖಂಡಿತ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಬಸ್ಸು ತಂಗುದಾಣ ನಾಲ್ಕ್ ಪಿಲ್ಲರು ಗಳು ಸಂಪೂರ್ಣ ಕೊಳೆತು ಪ್ರಯಾಣಿಕರಿಗೆ ಜೀವಕ್ಕೆ ಆಪಾಯ ತರುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬೇಗ ಎಚ್ಚರಗೊಂಡು ಇದನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರ ಒತ್ತಾಯ ವಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago