Latest

ಕೋವಿಡ್​ ನಿಂದಾಗಿ ಮನುಷ್ಯರಲ್ಲಿ ವಯಸ್ಸಾಗುವಿಕೆ ವೇಗ ಹೆಚ್ಚಾಗಿದೆ : ಅಧ್ಯಯನ

ಎರಡೂವರೆ ವರ್ಷಗಳ ಕೋವಿಡ್​ 19 ಕುರಿತಾದ ಸಂಶೋಧನೆಗಳ ಪ್ರಕಾರ, ವಿಜ್ಞಾನಿಗಳು ಕೊರೊನಾ ವೈರಸ್​ ದೇಹದಲ್ಲಿನ ಅನೇಕ ಅಂಗಗಳಿಗೆ ಹಾನಿಯನ್ನುಂಟು ಮಾಡುತ್ತೆ ಎಂಬ ವಿಚಾರವನ್ನು ದೃಢೀಕರಿಸಿದ್ದಾರೆ. ಸೇಂಟ್​ ಲೂಯಿಸ್​ನಲ್ಲಿರುವ ವಾಷಿಂಗ್ಟನ್​ ವಿಶ್ವ ವಿದ್ಯಾಲಯದ ಕ್ಲಿನಿಕಲ್​ ಎಪಿಡೆಮಿಯಾಲಜಿ ಸೆಂಟರ್​ನ ನಿರ್ದೇಶಕ ಡಾ. ಜಿಯಾದ್​ ಅಲ್​ – ಅಲಿ ನೀಡಿರುವ ಮಾಹಿತಿಯ ಪ್ರಕಾರ ಕೋವಿಡ್​ 19 ಸೋಂಕಿಗೆ ಒಳಗಾದ ವ್ಯಕ್ತಿಯು ಬಹು ಬೇಗನೇ ವೃದ್ಧಾಪ್ಯವನ್ನು ಸಮೀಪಿಸುತ್ತಾನೆ ಎಂದು ತಿಳಿದು ಬಂದಿದೆ.
ವಿಜ್ಞಾನಿಗಳ ಅಧ್ಯಯನದ ಪ್ರಕಾರ ಮುಖ್ಯ ಸಂಶೋಧಕ, ಡಾ ಅಲ್​-ಅಲಿ ಯುನೈಟೆಡ್​ ಸ್ಟೇಟ್​ ಆಫ್​ ಅಮೆರಿಕಾದ್ಯಂತ ಲಕ್ಷಾಂತರ ಜನರನ್ನು ಸಮೀಕ್ಷೆ ಮಾಡಿದರು. ಸೋಂಕಿತ ರೋಗಿಗಳ ಮೂತ್ರಪಿಂಡಗಳು, ಹೃದಯಗಳು ಹಾಗೂ ಮೆದುಳುಗಳ ಮೇಲೆ ವೈರಸ್​​ನ ಪರಿಣಾಮವನ್ನು ವಿಜ್ಞಾನಿಗಳು ಗಮನಿಸಿದ್ದಾರೆ. ನಾವು ಅಧ್ಯಯನದ ಸಂದರ್ಭದಲ್ಲಿ ಗಮನಿಸಿದ ವಿಚಾರ ಏನೆಂದರೆ ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯು ಮುಂದಿನ ದಿನಗಳಲ್ಲಿ ಮೂತ್ರಪಿಂಡ ಸಂಬಂಧಿ ಕಾಯಿಲೆಯನ್ನು ಅನುಭವಿಸುತ್ತಿದ್ದಾರೆ. ಇದು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ ಎಂದು ಅಲ್​ ಅಲಿ ಹೇಳಿದ್ದಾರೆ .ಡಾ.ಜಿಯಾದ್​ ಅಲ್​ ಅಲಿ ಪ್ರಸ್ತುತ ಯುಸಿಎಸ್​ಎಫ್​ನಲ್ಲಿ ಸಾಂಕ್ರಾಮಿಕ ರೋಗ ತಜ್ಞ ಡಾ. ಮೈಕಲ್​ ಪೆಲುಸೊರೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago