ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂವಿನ ಬಗ್ಗೆ ಜನ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಜಾಥಾದ ಘೋಷಣೆ ” ಡೆಂಗ್ಯೂ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ” ಹಾಗೂ “ಸೊಳ್ಳೆ ಕಡಿತದಿಂದ ದೂರಾಗಿ ಡೆಂಗ್ಯೂ ಚಿಕನಗುನ್ಯ, ಮಲೇರಿಯಾ ದಿಂದ ಪಾರಾಗಿ” ಎಂಬ ಘೋಷಣೆಯೊಂದಿಗೆ ಗ್ರಾಮದ ಬೀದಿಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಅರ್ಚನಾ ಕುಲಕರ್ಣಿ, ಸಿದ್ದು ಗಣಿ ಆರೋಗ್ಯ ನಿರೀಕ್ಷಣಾಧಿಕಾರಿ, ಪ್ರವೀಣ ಕಳಸಾ ಸಮುದಾಯ ಆರೋಗ್ಯ ಅಧಿಕಾರಿ ಬೊಡನಾಯಕದಿನ್ನಿ, ರೇಖಾ ಪಾಟೀಲ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಗೌಡರ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ:ಸಂಗಪ್ಪ ಚಲವಾದಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…