Latest

ಪೇಮೆಂಟ್ ನೀಡದ ಪಿಎಂಬಿಪಿಎಲ್ ಕಂಪನಿಯ ನಡೆಯಿಂದ, ಮನನೊಂದು ಕಾರ್ಮಿಕ ಆತ್ಮಹತ್ಯೆ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಟೋಲ್ ನ ಕಾರ್ಮಿಕ ಪೇಮೆಂಟ್ ಹಾಗೂ ಕೆಲಸದಿಂದ ತೆಗೆದಿದ್ದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಶರಣು.ನಾಯನೆಗಲಿ ಗ್ರಾಮದ ವಾರೆಪ್ಪ ಪೂಜಾರಿ ಮೃತ ವ್ಯಕ್ತಿ.ಗ್ರಾಮದ ಟೋಲ್ ನಲ್ಲಿ ಕಾರ್ಮಿಕರನ್ನು ಬಿಟ್ಟು ಕೆಲಸ ಮಾಡಿಸುತ್ತಿದ್ದ ಸುಮಾರು 10 ತಿಂಗಳಿಂದ ಟೋಲ್ ಕಂಪನಿಯವರು ಪೇಮೆಂಟ್ ಕೊಟ್ಟಿರುವುದಿಲ್ಲ, ಕೇಳೋಕೆ ಹೋಗಿದ್ದಾಗ ಎಲ್ಲಿ ಆರ ಹೋಗಿ ಆತ್ಮಹತ್ಯೆ ಮಾಡಿಕೊಂಡು ಸಾಯಿ ನಿನಗ ಪೇಮೆಂಟು ಕೊಡಲ್ಲ,ನಿನ್ನ ಕೆಲಸದಿಂದ ತೆಗೆದು ಹಾಕ್ತೀವಿ ಎಂದು ದಬ್ಬಾಳಿಕೆ ಮಾಡಿ ಕೆಲಸದಿಂದ ಸಹ ತೆಗೆದು ಹಾಕಿದ್ದರು,ಇದರ ಸಲುವಾಗಿ ಎರಡು ದಿನದಿಂದ ಟೋಲ್ ನ ಮುಂಭಾಗ ಕಾರ್ಮಿಕರ ನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಿದರು ಸ್ಪಂದನೆ ಮಾಡದ ಅಧಿಕಾರಿಗಳ ನಡೆಗೆ ಮನನೊಂದು ಆತ್ಮಹತ್ಯೆಗೆ ಇಡಾಗಿದ್ದಾರೆ.ಟೂಲ್ ನ ಬಾಜು ಈ ಘಟನೆ ಸಿಸಿ ಟಿವಿಯಲ್ಲಿ ಸೇರೆಯಾಗಿದ್ದು ಅವರಿಗೆ ಕಾನಲಿಲ್ಲವೆ ಎಂಬ ಪ್ರಶ್ನೆ ಎದ್ದು ಕಾಣುತ್ತದೆ,ಇದಕ್ಕೆ ನೇರ ಕಾರಣ ಈ ಪಿಎಂಬಿಪಿಎಲ್ ಕಂಪನಿಯ ಸಾಯಿರಾಂ,ಬಸವನಗೌಡ ಪಾಟೀಲ ಸೋಲ್ಹಾಪೂರ,ಪರಶುರಾಮ ಮಾಳವಿ,ದುರ್ಗಪ್ಪ ಮಾದರ,ರಾಮನಗೌಡ ಮರಿಗೌಡ್ರ,ಸಿಖಂಧರ ರೇಷ್ಮಿ ರವರೆಂದು ನೊಂದ ಕುಟುಂಬಸ್ಥರ ಆಕ್ರಂದನವಾಗಿದೆ,ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಸಿಪಿಐ ರವರು ಬೇಟಿ ನೀಡಿದ್ದಾರೆ.

ವರದಿ:ಸಂಗಪ್ಪ ಚಲವಾದಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago