Corruption

ಶಿವಮೊಗ್ಗದಲ್ಲಿ ಡಿವೈಎಸ್‌ಪಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.

ಲೋಕಾಯುಕ್ತ ಎಸ್‌.ಪಿ. ಮಂಜುನಾಥ ಚೌಧರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

₹50 ಸಾವಿರ ಲಂಚ ಪ್ರಕರಣ: ಸಹಕಾರ ಸಂಘಗಳ ಕಚೇರಿ ಅಧೀಕ್ಷಕ ಭರತೇಶ ಶೇಬನ್ನವರ ಬಂಧನ

ಬೆಳಗಾವಿ: ಸಹಕಾರ ಸಂಘದ ನೋಂದಣಿಗಾಗಿ ₹50 ಸಾವಿರ ಲಂಚ ಪಡೆಯಲು ಪ್ರಯತ್ನಿಸಿದ್ದ ಆರೋಪದ ಮೇಲೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ…

10 hours ago

ಉದಯಗಿರಿ ಗಲಭೆ: ಕರ್ತವ್ಯ ಲೋಪದ ಆರೋಪಕ್ಕೆ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಮೈಸೂರು: ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.…

11 hours ago

₹40,000 ಲಂಚ ಸ್ವೀಕರಿಸುವಾಗ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರು ಚಾಲಕ ಲೋಕಾಯುಕ್ತ ಬಲೆಗೆ!

ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್…

11 hours ago

ಅತ್ಯಾಚಾರಕ್ಕೆ ಮುಂದಾದ ತಂದೆ: ಮರ್ಮಾಂಗ ಕಟ್ ಮಾಡಿದ ಪುತ್ರಿ!

ಮಹಾರಾಷ್ಟ್ರದ ನಲಸೋಪಾರ ಪೂರ್ವದ ಚಾಲ್‌ನಲ್ಲಿ ನಡೆದ ತೀವ್ರ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಎರಡು ವರ್ಷಗಳಿಂದ ನಿರಂತರ ಲೈಂಗಿಕ…

13 hours ago

ಪತ್ನಿಗೆ ವರದಕ್ಷಿಣೆ ಕಿರುಕುಳ,: ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧ FIR

ಧರ್ಮಸ್ಥಳ ಸಬ್‌ ಇನ್ಸ್‌ಪೆಕ್ಟರ್‌ ಕಿಶೋರ್‌ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ತಮ್ಮ ವರ್ಗಾವಣೆಗೆ…

14 hours ago

“ಗುಬ್ಬಿಯಲ್ಲಿ 15 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಅಂತರ್-ರಾಜ್ಯ ಕಳ್ಳರ ಬಂಧನ, 16 ಲಕ್ಷ ಮೌಲ್ಯದ ಸ್ವತ್ತು ವಶ”

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು…

14 hours ago