ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಯೋಜನೆ ಗುತ್ತಿಗೆ ಕಂಪನಿ ದಿಲೀಪ್ ಬಿಲ್ಡ್ಕಾನ್ ಪ್ರೈ.ಲಿ. ಜನರಲ್ ಮ್ಯಾನೇಜರ್ ರತ್ನಾಕರ್ ಸಜೀಲಾಲ್ಗೆ ಒಪ್ಪಂದದ ಅನುಮೋದನೆ ಕೊಡಲು ಎನ್ಎಚ್ಎಐ ಪ್ರಾದೇಶಿಕ ಕಚೇರಿ ಅಧಿಕಾರಿ ಅಕಿಲ್ ಅಹ್ಮದ್, ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಈ ಕುರಿತು ಗುತ್ತಿಗೆ ಕಂಪನಿ ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು, 2021ರ ಡಿಸೆಂಬರ್ 30ರಂದು ಗುತ್ತಿಗೆ ಕಂಪನಿ ಪರವಾಗಿ ದೆಹಲಿ ಮೂಲದ ಲೆಕ್ಕಪರಿಶೋಧಕನ ಬಳಿ ಲಂಚ ಪಡೆಯುವಾಗ ಅಕಿಲ್ ಅಹ್ಮದ್ನನ್ನು ಸಿಬಿಐ ಟ್ರ್ಯಾಪ್ ಮಾಡಿತ್ತು. ಈ ವೇಳೆ ಜಪ್ತಿಯಾದ ಲಂಚದ ಹಣ 20 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತನಿಖೆ ವೇಳೆ ಅಕ್ರಮ ಹಣಕಾಸು ವಹಿವಾಟು ಬೆಳಕಿಗೆ ಬಂದಿದ್ದು, ಲಂಚದ ಹಣ 20 ಲಕ್ಷ ರೂ. ಜಪ್ತಿ ಮಾಡಿರುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…