ಬಸವನ ಬಾಗೇವಾಡಿ: ತಾಲೂಕಿನ ಬೇನಾಳ (ಎನ್ ಹೆಚ್) ಗ್ರಾಮದ ಮಹಿಳೆಯರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದ ಅಂಗಡಿಗಳು ದಿನನಿತ್ಯ ಹೆಚ್ಚಾಗುತ್ತಿದ್ದು. ಇದರಿಂದ ನಮ್ಮ ಗಂಡಂದಿರು ದಿನಾಲೂ ಕುಡಿದು ಬಂದು ನಮಗೆ ಹೊಡೆಯುತ್ತಾರೆ.ದಿನನಿತ್ಯ ಕಿರುಕುಳ ಕೊಡುತ್ತಿದ್ದಾರೆ.
ನಮ್ಮ ಗಂಡಂದಿರು ದಿನನಿತ್ಯ ಕುಡಿದು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿತ್ತು ಹೊಡೆದು ಬಡಿದು ಮಾಡುತ್ತಿದ್ದಾರೆ.ನಾವು ದಿನಾಲು ಕೂಲಿ ನಾಲಿ ಮಾಡಿ ಬದುಕು ಸಾಗಿಸುತ್ತಿದ್ದೇವೆ.
ನಮ್ಮ ಗಂಡಂದಿರು ಕೊಡುವ ಕಾಟಕ್ಕೆ ಸಾಕಾಗಿ ಹೋಗಿದೆ. ಹೀಗಾಗಿ ನಾವು ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಯತ್ನಿಸಿದ್ದಾರೆ.ಅವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಅಂಜಿಕೆಯು ಸಹ ಇರುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯುವ ದಕ್ಷ ಅಧಿಕಾರಿಗಳು ಇಲ್ಲದಂತಾಗಿದೆ.ಆದಷ್ಟು ಬೇಗ ಅಕ್ರಮ ಮದ್ಯ ಮಾರಾಟವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಉಗ್ರವಾಗಿ ಪ್ರತಿಭಟನೆ ಮಾಡುವುದರ ಮುಖಾಂತರ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ವರದಿ:ಸಂಗಪ್ಪ ಚಲವಾದಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…