ಕಲಬುರಗಿ: ಪ್ರಕೃತಿ ಅವಘಡಗಳು ಸಂಭವಿಸಿದಾಗ ತುರ್ತು ಸ್ಪಂದನೆ ಹಾಗೂ ನಂತರದ ಪರಿಹಾರ ಕಾರ್ಯಗಳು ಕಂದಾಯ ಇಲಾಖೆಯ ನೌಕರ, ಅಧಿಕಾರಿಗಳ ಕರ್ತವ್ಯವಾಗಿದೆ.
ಸರಕಾರವು ಕೂಡ ಈ ಸಮಯದಲ್ಲಿ ತಮ್ಮ ಇಲಾಖೆಗೆ ದುಡ್ಡು ಬಿಡುಗಡೆ ಮಾಡುತ್ತದೆ ಆದರೆ ಅದು ನಿಜವಾದ ಅರ್ಹ ರೈತರಿಗೆ, ಫಲಾನುಭವಿಗಳಿಗೆ ಸರಿಯಾದ ರೀತಿ ತಲುಪಿಸುವ ಪ್ರತಿಕ್ರಿಯೆ ಕೈಗೊಳ್ಳುತ್ತಿಲ್ಲವೆಂದು, ಅಫಜಲಪುರ ತಾಲೂಕಿನ ಅನೇಕ ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಭಾಗಶಃ ಬೆಳೆ ಹಾನಿಯಾದ ಕೆಲವು ರೈತರಿಗೆ ಕಡಿಮೆ ಮೊತ್ತ ಜಮೆಯಾಗಿದ್ದು, ಕಡಿಮೆ ಬೆಳೆ ಹಾನಿ ಮತ್ತು ಹಾನಿಯಾಗದ ಅನೇಕ ರೈತರಿಗೆ ಹೆಚ್ಚಿನ ಮೊತ್ತ ಜಮೆಯಾಗಿರುವುದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅದಕ್ಕೆಲ್ಲ ಕಾರಣ ಅವೈಜ್ಞಾನಿಕ ಸರ್ವೇ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದಿಂದ ಕೆಲವು ಕಡೆ ಈ ರೀತಿ ಸಮಸ್ಯೆಯಾಗಿದೆ ತಾಲೂಕ ದಂಡಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಇಲಾಖೆಯೇ ನಿರ್ಲಕ್ಷ್ಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ವರದಿ ನಾಗರಾಜ್ ಸಿ.ಎಂ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…