ರಾಜಸ್ಥಾನದ ಬುಂದಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಪ್ರೀತಿಸಿ ಆಕೆಯೊಂದಿಗೆ ಓಡಿಹೋಗಿದ್ದಾನೆ. ಬುಂದಿ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲೋರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ತಂದೆ, ಪತ್ನಿಯೊಂದಿಗೆ ಓಡಿ ಹೋಗಿರುವ ವಿಷಯ ತಿಳಿದ ಮಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ತಮ್ಮ ತಂದೆ ಓಡಿಹೋಗುವ ಮುನ್ನ ಬೈಕ್ ಕದ್ದಿದ್ದಾರೆ ಎಂದು ಆರೋಪಿಸಿದ್ದಾನೆ.
ಸಂತ್ರಸ್ತನನ್ನು ಪವನ್ ವೈರಾಗಿ ಎಂದು ಗುರುತಿಸಲಾಗಿದ್ದು, ತನ್ನ ತಂದೆ ರಮೇಶ್ ವೈರಾಗಿ ತನ್ನ ಪತ್ನಿಯೊಂದಿಗೆ ಓಡಿ ಹೋಗಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾನೆ. ತಂದೆ ಹೆಂಡತಿಯನ್ನು ತನ್ನಿಂದ ದೂರ ಮಾಡಿದ್ದಾನೆ ಎಂದು ಪವನ್ ಆರೋಪಿಸಿದ್ದಾನೆ.
ಪವನ್ ಅವರಿಗೆ ಆರು ತಿಂಗಳ ಮಗಳಿದ್ದಾಳೆ. ಈ ಹಿಂದೆಯೂ ತನ್ನ ತಂದೆ ರಮೇಶ್ ಅಕ್ರಮ ಎಸಗುತ್ತಿದ್ದರು ಎಂದು ಆರೋಪಿಸಿದ್ದಾನೆ. ಪವನ್ ಪ್ರಕಾರ ಅವನ ತಂದೆ ತನ್ನ ಬೈಕನ್ನು ಕದ್ದು ಹೆಂಡತಿಯೊಂದಿಗೆ ಓಡಿಹೋಗಿದ್ದಾರೆ. ಅಲ್ಲದೇ ಪತ್ನಿ ಅಮಾಯಕಿಯಾಗಿದ್ದು ಆಕೆ ತಂದೆಯಿಂದ ಮೋಸ ಹೋಗಿದ್ದಾಳೆ ಎಂದು ಹೇಳಿದ್ದಾನೆ.
ದೂರು ದಾಖಲಿಸಿದ ನಂತರ, ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪವನ್ ಆರೋಪಿಸಿದ್ದಾನೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…