ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನನ್ನ ಕ್ಷೇತ್ರದ ಜನರು 4 ವರ್ಷ 10 ತಿಂಗಳು ನೆಮ್ಮದಿಯಿಂದ ಇದ್ದರು, ಈಗ ಅಪ್ಪ-ಮಕ್ಕಳು ತರ್ಲೆಗಳು ರೌಡಿಸಂ ಮಾಡಿಸೊದೆ ಅವರ ಕೆಲಸ, ನಾನು ಹೋಗಿ ನೋಡ್ತೀನಿ, ಯಾರಿಗೆ ಹೇಳಬೇಕು ಅವರಿಗೆ ಹೇಳ್ತೀನಿ, ಬೆಂಗಳೂರಿನ ಜನರು ಸೂಕ್ಷ್ಕ ಜನರು ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಚಾಮರಾಜನಗರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷದ ತೀರ್ಮಾನಕ್ಕೆ ಬದ್ಧ, ಇಂಥ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲು ಎಂದು ಸೂಚಿಸಿದರೇ ನಿಲ್ಲುತ್ತೇನೆ, ನಿನಗೆ 72 ಆಯ್ತು ಬೇಡ ಎಂದರೆ ನಿಲ್ಲಲ್ಲ, ಚಾಮರಾಜನಗರಕ್ಕೂ ನನಗೂ 50 ವರ್ಷದ ಸಂಬಂಧವಿದೆ ಎಲ್ಲವೂ ಪಕ್ಷಕ್ಕೆ ಬಿಟ್ಟದ್ದು ಎಂದರು.
ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಗೈರಾದ ಪ್ರಶ್ನೆ ಬಗ್ಗೆ ಗರಂ ಆದ ಸೋಮಣ್ಣ, ಸಿಎಂ ಬಂದಿದ್ದು ತೃಪ್ತಿ ಆಗಲಿಲ್ಲವಾ..!?, ಮಹೇಶ್ ಬಂದಿದ್ದು, ಸೋಮಣ್ಣ ಬಂದಿದ್ದು ಸಮಾಧಾನ ಆಗಲಿಲ್ಲವಾ?? ಬರುವುದು ಬಿಡುವುದು ಸಮಯದ ತೊಡಕಿನಿಂದ ಅದಕ್ಕೆ ಉಪ್ಪುಕಾರ ನೀವು ಹಾಕಬೇಡಿ ಎಂದರು. ಇದೇ ವೇಳೆ, ನಾನು ಯಾರನ್ನು ಹೊಗಳುವುದು ಇಲ್ಲಾ- ತೆಗಳುವುದು ಇಲ್ಲಾ ಎಂದು ಮಾರ್ಮಿಕವಾಗಿ ನುಡಿದರು.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…