ಕಡೂರು ತಾಲೂಕ್ಕಿನ ಬೀರೂರು ಹೋಬಳಿಯ. ಉಲಿನಾಗರು ಗ್ರಾಮದ ಸರ್ವೇ ನಂಬರ್ 43 ರಲ್ಲಿ 5.04 ಎಕರೆ ಸರ್ಕಾರಿ ಬೀಳು ಜಮೀನನ್ನು ಖಾಸಗಿ ವೆಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊತ್ತಿರುವ ತಶೀಲ್ದಾರ್ ಉಮೇಶ್ ಸೇರಿ 4 ಜನ ಅಧಿಕಾರಿಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ ದಂತೆ ತರೀಕೆರೆ ಉಪವಿಬಾಧಿಕಾರಿ ಕಾಂತರಾಜ್ ಅವರು ಕಡೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.
ಸರ್ಕಾರಿ ಬಿಳು ಜಮೀನ್ ಅನ್ನು ಅಕ್ರಮವಾಗಿ ಖಾತೆ ಮಾಡಿಕೊಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಶೀಲ್ದಾರ್ ಉಮೇಶ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಿ ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ತನಿಖೆ ಮಾಡಲು ಸರ್ಕಾರ 15 ಜನಗಳ ತಶೀಲ್ದಾರ್ ತಾಂಡ ರಚನೆ ಮಾಡಿ ಕಡೂರು ತಾಲ್ಲೂಕ್ಕಿಗೆ ಕಳುಹಿಸಿದ್ದಾರೆ.
5.04 ಎಕರೆ ಜಮೀನು 4 ಜನರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ.
ತಶೀಲ್ದಾರ್ ಉಮೇಶ್, ಶಿರಸ್ತೆದಾರ, ನಂಜುಂಡಪ್ಪ ಮತ್ತು ಬಸವರಾಜ್ ವಿರುದ್ದ ಕ್ರಿಮಿನಲ್ ಕೇಸ್ ತರೀಕೆರೆ AC ಕಾಂತರಾಜ್ ಕಡೂರು ಪೊಲೀಸ್ ಠಾಣೆಗೆ ಕೇಸ್ ದಾಖಲು ಮಾಡಿದ್ದಾರೆ ಸದ್ಯಕ್ಕೆ ಕಡೂರು ತಶೀಲ್ದಾರ್ ಉಮೇಶ್ ವರ್ಗಾವಣೆ ಅಗಿ ಕಾರವಾರದಲ್ಲಿ ಭೂಮಿ ವಿಭಾಗದಲ್ಲಿ ಉಪವಿಬಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…