ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರು ಬಳಸಿ ಜ್ಯುವೆಲ್ಲರಿ ಶಾಪ್ ಮಾಲಕರು ಹಾಗೂ ಉದ್ಯಮಿಗಳನ್ನು ವಂಚಿಸಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಹೊಸ ಸಂಗತಿ ಬೆಳಕಿಗೆ ಬಂದಿದೆ. ಮೊಬೈಲ್ ಕರೆ ವಿವರ (CDR) ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಅಕ್ಕೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸುನೀಲ್ (36) ಹಾಗೂ ಐಶ್ವರ್ಯಗೌಡನ ಆಪ್ತ ಪವನ್ (34) ಅವರನ್ನು ಬಂಧಿಸಿದ್ದಾರೆ.
ಸಿಡಿಆರ್ ಡೇಟಾ ಲೀಕ್: ಪೊಲೀಸರು ಕೈಗೆತ್ತಿಕೊಂಡ ಕಾನೂನು ಕ್ರಮ
ಪ್ರತಿ ಸಿಡಿಆರ್ಗೆ ₹40,000 ಸಂಗ್ರಹ!
ಇಬ್ಬರ ವಿಚಾರಣೆ ಮುಂದುವರಿದಿದ್ದು, ಸಿಡಿಆರ್ ಡೇಟಾ ದುರುಪಯೋಗ ಮಾಡಿದ್ದ ಮತ್ತಷ್ಟು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಲಂಡನ್ನ 22 ವರ್ಷದ ವಿದ್ಯಾರ್ಥಿನಿ ತನ್ನ ಕನ್ಯತ್ವವನ್ನು ಆನ್ಲೈನ್ ಹರಾಜಿನಲ್ಲಿ ಮಾರಾಟ ಮಾಡಿ, ಹಾಲಿವುಡ್ ನಟನಿಂದ 18 ಕೋಟಿ ರೂಪಾಯಿಗೆ…
ಬೇಸಿಗೆ ಆರಂಭವಾದ್ದರಿಂದ ಹಾವುಗಳು ತಮ್ಮ ಹುತ್ತಗಳನ್ನು ತೊರೆದು ತಂಪು ಪ್ರದೇಶಗಳತ್ತ ಸಾಗುತ್ತವೆ. ಇತ್ತೀಚೆಗೆ, ಒಂದು ಇಂತಹ ಘಟನೆ ಮನರಂಜನೆಯ ಜೊತೆಗೆ…
ಮಹಾರಾಷ್ಟ್ರದ ಥಾಣೆಯ ಕ್ಯಾಡ್ಬರಿ ಬ್ರಿಡ್ಜ್ ಫ್ಲೈಓವರ್ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಡಂಪರ್ ಟ್ರಕ್, ಟ್ರೈಲರ್ ಮತ್ತು ಟೆಂಪೊ ನಡುವೆ…
ಸತ್ಯ ಎಂದರೆ ಬೂದಿ ಮುಚ್ಚಿದ ಕೆಂಡದಂತೆ, ಸುಳ್ಳಿನ ಪರದೆ ಸರಿದರೆ ಅದೊಂದು ದಿನ ಹೊರಬರುತ್ತದೆ ಎನ್ನುವ ಮಾತಿಗೆ ತೆಲಂಗಾಣದ ನಲ್ಗೊಂಡದಲ್ಲಿ…
ಡೊಮಿನಿಕನ್ ಗಣರಾಜ್ಯದಲ್ಲಿ ಬೇಸಿಗೆ ರಜೆ ಕಳೆದ ವೇಳೆ ನಿಗೂಢವಾಗಿ ಕಾಣೆಯಾಗಿದ್ದ 20 ವರ್ಷದ ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸುದೀಕ್ಷಾ…
ನಾಲ್ಕು ವರ್ಷಗಳ ಹಿಂದೆ ಅಮೆರಿಕ (USA) ತೊರೆದು ಭಾರತ (India) ಗೆ ಸ್ಥಳಾಂತರಗೊಂಡ ಕ್ರಿಸ್ಟನ್ ಫಿಷರ್, ಈಗ ಭಾರತದ ಸಂಸ್ಕೃತಿ,…