Crime

ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು

ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಯುತ್ತಿತ್ತು. ಪ್ರಭಾವಿ ವ್ಯಕ್ತಿಗಳ ಮೇಲೂ ಯಾವುದೇ ಅನುಕಂಪ ತೋರದೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾಗಿರುವವರು:

  • ಮುಂಡಳ್ಳಿ ಹೊಸ್ಮನೆ: ಜಗದೀಶ ಶನಿಯಾರ ನಾಯ್ಕ (30), ನಿತ್ಯಾನಂದ ನಾರಾಯಣ ನಾಯ್ಕ (28), ದೇವೇಂದ್ರ ಜಟ್ಟಪ್ಪ ನಾಯ್ಕ (36).
  • ಮುಂಡಳ್ಳಿ ಸತ್ಯನಾರಾಯಣ ನಗರ: ಹನುಮಂತ ಶನಿಯಾರ ನಾಯ್ಕ (36), ಹನುಮಂತ ಶನಿಯಾರ ನಾಯ್ಕ.
  • ಮುಂಡಳ್ಳಿ: ನಾಗೇಶ ದುರ್ಗಪ್ಪ ನಾಯ್ಕ (30), ನಾಗರಾಜ ಲಚ್ಮಯ್ಯ ನಾಯ್ಕ.
  • ಮುಟ್ಟಳ್ಳಿ ತಲಾಂದ: ವಿನೋದ ಮಂಜಯ್ಯ ನಾಯ್ಕ (40), ಮಾದೇವ ನಾಯ್ಕ, ಮಂಗಳ ಗೊಂಡ, ಶ್ರೀನಿವಾಸ ತಿಮ್ಮಯ್ಯ ನಾಯ್ಕ, ಮಾದೇವ ನಾಗಪ್ಪ ನಾಯ್ಕ (48).
  • ಶಿರಾಲಿ ಚಿತ್ರಾಪುರ: ಗಣಪತಿ ದುರ್ಗಪ್ಪ ಬಾಕಡ (50), ಮಾದೇವ ಬಾಕಡ, ಶ್ರೀಪಾದ ಬಾಕಡ, ರಾಮಚಂದ್ರ ನಾರಾಯಣ ಬಾಕಡ.
  • ಭಟ್ಕಳ ಹಳೇ ಬಸ್ ನಿಲ್ದಾಣ: ಅಬ್ದುಲ್ ಗಫೂರ್ ಕೊಚ್ಚಪ್ಪ ಇಕ್ಕೇರಿ.
  • ಮುಂಡಳ್ಳಿ ನೀರಗದ್ದೆ: ಅನಿಲ ನಾಯ್ಕ.
  • ಚೌತನಿ: ವಿನಾಯಕ ಪಾಂಡುರಂಗ ನಾಯ್ಕ, ರಾಮಚಂದ್ರ ನಾಯ್ಕ, ವಿಠ್ಠಲ ನಾಯ್ಕ, ಮಾಸ್ತಯ್ಯ ನಾಯ್ಕ, ಭರತ ರಾಮಾ ನಾಯ್ಕ.
  • ಮುಂಡಳ್ಳಿ ಚರ್ಚ್ ಕ್ರಾಸ್: ಸದಾಶಿವ ನಾಗಪ್ಪ ನಾಯ್ಕ.

ಪೊಲೀಸರು ಈ ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಹೋಳಿ ಹಬ್ಬದ ಊಟದಿಂದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನಿಂಗ್: ಓರ್ವ ಮೃತಪಟ್ಟ ದುರ್ಘಟನೆ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ಭೋಜನ ಸೇವಿಸಿದ 30 ವಿದ್ಯಾರ್ಥಿಗಳು ಫುಡ್…

10 minutes ago

25 ವರ್ಷಗಳ ಸ್ನೇಹದ ಅಂತ್ಯ: ಜೆನ್ನಿಯ ಅಗಲಿಕೆಗೆ ಮ್ಯಾಗ್ಡಾದ ಮನಕಲಕುವ ಪ್ರತಿಕ್ರಿಯೆ

ರಷ್ಯಾದ ಸರ್ಕಸ್ ಆನೆಯೊಂದು ತನ್ನ 25 ವರ್ಷಗಳ ಸಹಚರನ ಅಗಲಿಕೆಗೆ ಮರುಗಿದ ಭಾವನಾತ್ಮಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮ್ಯಾಗ್ಡಾ…

13 minutes ago

ರಾಜ್ಯದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ: ₹75 ಕೋಟಿ ಮೌಲ್ಯದ ಎಂಡಿಎಂಎ ವಶ, ದಕ್ಷಿಣ ಆಫ್ರಿಕಾ ಮಹಿಳೆಯರ ಬಂಧನ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು…

19 minutes ago

ಪಾಕಿಸ್ತಾನದ ಸೈನಿಕರ ವಾಹನಗಳ ಮೇಲೆ ಬಾಂಬ್ ದಾಳಿ…!

ಪಾಕಿಸ್ತಾನದ ಕ್ವೆಟ್ಟಾದಿಂದ ತಫ್ತಾನ್‌ಗೆ ತೆರಳುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಮೇಲೆ ಭಾನುವಾರ ಭೀಕರ ದಾಳಿ ನಡೆದಿದ್ದು, 90 ಸೈನಿಕರು ಮೃತಪಟ್ಟಿದ್ದಾರೆ…

25 minutes ago

ಅಮೆರಿಕಾ-ಇರಾಕ್ ಸೇನೆಯ ಜಂಟಿ ದಾಳಿಯಲ್ಲಿ ISIS ನಾಯಕ ಅಬು ಖದಿಜಾ ಹತ

ಅಮೆರಿಕಾ ಮತ್ತು ಇರಾಕ್ ಸೇನೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ISIS ಉನ್ನತ ನಾಯಕ ಅಬು ಖದಿಜಾ ವಧೆಯಾಗಿರುವುದು ದೃಢಪಟ್ಟಿದೆ. ಅಮೆರಿಕಾ…

28 minutes ago

ತಲೆ ಕೂದಲಿಲ್ಲ ಎಂದು ಪತ್ನಿಯ ಕಿರುಕುಳ; ಬೇಸತ್ತ ಪತಿ ಆತ್ಮಹತ್ಯೆ..!

ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಪತ್ನಿಯ ನಿರಂತರ ಅಪಹಾಸ್ಯ ಮತ್ತು ಕಿರುಕುಳಕ್ಕೆ ತಳಮಳಗೊಂಡ ಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ…

33 minutes ago