Latest

ಕಸ ವಿಲೇವಾರಿ ಮಾಡುವುದರಲ್ಲಿ ಗ್ರಾಪಂ ವಿಫಲ..!

ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.

ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.

ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.

ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?

ವರದಿ: ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago