ರಾಜ್ಯದ 5 ಜಿಲ್ಲೆಗಳಲ್ಲಿ ಇಂದು 20 ಸೆಂಟಿಮೀಟರ್ ವರೆಗೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂಟಿಮೀಟರ್ ವರೆಗೂ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಯಾದಗಿರಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜುಲೈ 30ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…