Latest

ವಾಲಿದ ವಿದ್ಯುತ್ ಕಂಬಗಳು ಸರಿಪಡಿಸಲು ಮುಂದಾದ ಹೆಸ್ಕಾಂ ಅಧಿಕಾರಿಗಳು; ಭ್ರಷ್ಟರ ಬೇಟೆ ಪತ್ರಿಕೆಯ ಇಂಪ್ಯಾಕ್ಟ್.

ಕುಂದಗೋಳ; ತಾಲೂಕಿನ ಕಮಡೊಳ್ಳಿ ಮಾರ್ಗವಾಗಿ ಚಿಕ್ಕಹರಕುಣಿ- ಹಿರೇಹರಕುಣಿ ಮಾರ್ಗ ಮಧ್ಯದಲ್ಲಿ ಮತ್ತು ರೈತರ ಜಮೀನುಗಳಲ್ಲಿ ನಡೆಲಾಗಿರುವ ವಿದ್ಯುತ್ ಕಂಬಗಳು ನೆಲಕ್ಕೆ ತಾಗುವು ರೀತಿಯಲ್ಲಿ ಇದ್ದುದನ್ನು ಕಂಡು ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತು. ವರದಿ ಗಮನಿಸಿದ ಅಧಿಕಾರಿಗಳು ಇಂದು ವಿದ್ಯುತ್ ಕಂಬಗಳು ಸರಿಪಡಿಸಲು ಮುಂದಾಗಿದ್ದಾರೆ.

ಹೌದು. ”ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ವಾಹನ ಸವಾರರು” ಎಂಬ ಶೀರ್ಷಿಕೆಯ ಅಡಿಯಲ್ಲಿ ರಸ್ತೆ ಬದಿ ವಾಲಿದ ವಿದ್ಯುತ್ ಕಂಬಗಳು ಸಮಸ್ಯೆಗಳು ಬಗ್ಗೆ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಕುಂದಗೋಳ ತಾಲೂಕಿನ ಚಿಕ್ಕಹರಕುಣಿ – ಹಿರೇಹರಕುಣಿ ಮಾರ್ಗದಲ್ಲಿ ಇರವು ವಾಲಿದ ವಿದ್ಯುತ್ ಕಂಬಗಳುನ್ನು ಸರಿಪಡಿಸಲು ಮುಂದಾಗಿದ್ದು. ಸಾರ್ವಜನಿಕರು ಸಮಸ್ಯೆಗೆ ಮುಂದಾಗಿದ್ದು ಒಳ್ಳೇ ವಿಚಾರವೇ ಸರಿ.

ತಾಲೂಕಿನ ವಿವಿಧೆಡೆ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳು ಇದು ಅವುಗಳನ್ನು ಸರಿಪಡಿಸಲು ಹೆಸ್ಕಾಂ ಇಲಾಖೆ ಮುಂದಾಗಬೇಕಾಗಿದೆ.

ವರದಿ;ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago