ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…