ತುಮಕೂರಿನ ಪಾಂಡುರಂಗ ನಗರದಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಇದೇ ತಿಂಗಳು 22 ನೇ ತಾರೀಕು ಸುಮಾರು ಮಧ್ಯಾಹ್ನ 2 ಗಂಟೆಯಿಂದ ಎರಡು ಮೂವತ್ತರ ಸುಮಾರಿಗೆ ಕಳ್ಳತನವಾಗಿದ್ದು ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಧ್ಯಾಹ್ನದ ಸಮಯಕ್ಕೆ ಮಗುವಿಗೆ ಅಮ್ಮ ಆಗಿದೆ ದೇವರ ತೀರ್ಥವನ್ನು ನೀಡಿ ಎಂದು ಅಪರಿಚಿತ ವ್ಯಕ್ತಿಗಳು ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದು ಆ ಸಂದರ್ಭದಲ್ಲಿ ದೇವಸ್ಥಾನ ಮುಚ್ಚಿರುತ್ತದೆ.
ಮಗುವಿಗೆ ಅಮ್ಮ ಆಗಿರುವುದನ್ನು ತೋರಿಸಿ ತಾವು ಈಗ ಬಂದು ದೇವರ ತೀರ್ಥವನ್ನು ಕೊಡಲೇಬೇಕು ಎಂದು ಅರ್ಚಕರಿಗೆ ಬಲವಂತ ಮಾಡಿರುತ್ತಾರೆ. ಅವರು ಬಲವಂತ ಮಾಡಿದ ಬಳಿಕ ದೇವಸ್ಥಾನದ ಗೇಟ್ ಅನ್ನು ತೆರೆದು ಒಳಗೆ ಪ್ರವೇಶಿಸುವ ಅಷ್ಟರಲ್ಲಿ ಅರ್ಚಕರಿಗೆ ಮತ್ತು ಬರುವಂತಹ ಪುಡಿಯನ್ನು ಎರಚಿ ದೇವಿಯ ಕಿರೀಟ ಹಾಗೂ ಮಾಂಗಲ್ಯವನ್ನು ಕಳ್ಳತನ ಮಾಡಿರುತ್ತಾರೆ.
ಪ್ರಜ್ಞೆ ಬಂದ ಬಳಿಕ ಅರ್ಚಕರು ಕಳ್ಳತನವಾಗಿರುವ ಬಗ್ಗೆ ಅರಿತು ತುಮಕೂರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…