ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಉದ್ಘಾಟಿಸಿದ್ರು. ಅದನ್ನೆ ಎರಡನೇ ಬಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಮೂರ್ತಿಯನ್ನ ಉದ್ಘಾಟಿಸಿದ್ದಾರೆ. ದೇಶದ ಇತಿಹಾಸದಲ್ಲೇ ಸಿಎಂ ಲೋಕಾರ್ಪಣೆ ಮಾಡಿದ ಬಳಿಕ ಎರಡನೇ ಬಾರಿ ಲೋಕಾರ್ಪಣೆ ಮಾಡಿದ್ದುನ್ನು ಎಲ್ಲೂ ನೋಡಿಲ್ಲ. ಆ ಹೆಣ್ಣುಮಗಳದ್ದು ರೂಪ ಅಷ್ಟೇ, ಗುಣಗಳೇ ಬೇರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ನಾವು ಹೆಣ್ಣುಮಕ್ಕಳು, ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆ ಎಂದು ಹೇಳಿಕೊಂಡು ಬರುತ್ತಾರೆ. ಅವರನ್ನು ನಂಬಬೇಡಿ, ಅವರದ್ದು ಹೆಣ್ಣಿನ ರೂಪವಷ್ಟೇ, ಗುಣಗಳಲ್ಲ ಎಂದಿದ್ದಾರೆ. ನಾನು ಮಂತ್ರಿಯಾದ ಮೇಲೆ ಗ್ರಾಮೀಣ ಕ್ಷೇತ್ರದಲ್ಲೂ ಸಹ ನಾನೇ ಕೆಲಸ ಮಾಡಿದ್ದೇನೆ. ನನ್ನ ಹೆಸರಿನ ಲೆಟರ್ ಮೇಲೆಯೇ ಕೆಲಸಗಳು ನಡೆದಿದ್ದವು. ಆದರೆ ಶಾಸಕಿ ತಾನೇ ಮಾಡಿದ್ದು ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದಾರೆ ಎಂದರು.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…