ನೆಲಮಂಗಲ: ನೆಲಮಂಗಲದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆಸರುಘಟ್ಟದ ತೋಟಗಾರಿಕೆಯಲ್ಲಿ ಚಿರತೆ ಕಾಣಿಸಿಕೊಂಡು, ಐವರಕಂಡವಪುರದ ತೋಟಗಾರಿಕೆ ಪ್ರದೇಶದಲ್ಲಿ ಪ್ರತ್ಯೇಕ ದಾಳಿ ನಡೆಸಿದೆ.
ಕೆಲವು ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ಮಾಡಿದ ಚಿರತೆ ಇದೀಗ ಮತ್ತೊಮ್ಮೆ ದಾಳಿ ಮಾಡಿ ಜನರನ್ನು ಭಯಪಡಿಸುವಂತೆ ಮಾಡಿದೆ. ಐವರಕಂಡವಪುರ ಹಾಗೂ ಹೆಸರುಘಟ್ಟದ ಪಕ್ಕದ ಪ್ರದೇಶಗಳಲ್ಲಿ ಚಿರತೆ ದಾಳಿಯ ಭಯದಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿ ಪ್ರದೇಶದಿಂದ ಹೂರ್ನಗರದತ್ತ ಚಿರತೆ ಪ್ರವೇಶ ಮಾಡುತ್ತಿದ್ದು, ನಗರಕ್ಕೆ ತಲುಪಿದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಚಿಂತೆ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ವಾಸವಿದ್ದ ಮಹಿಳೆಯೊಬ್ಬಳು ಅತ್ಯಾಚಾರ ಘಟನೆ ನಡೆದಿದೆ ಎಂಬ ನಾಟಕ ರೂಪಿಸಿ ಪೊಲೀಸರಿಗೆ ತೀವ್ರವಾಗಿ ತಲೆನೋವು…
ಬೆಂಗಳೂರು: ನಗರದಲ್ಲೊಂದು ಅಶ್ಲೀಲ ವರ್ತನೆ ಗಂಭೀರ ಹಲ್ಲೆ ಪ್ರಕರಣಕ್ಕೆ ಕಾರಣವಾಗಿದ್ದು, ಸಿಲಿಕಾನ್ ಸಿಟಿಯಲ್ಲಿರುವ ಶಿವಾಜಿನಗರದಲ್ಲಿ ಏಪ್ರಿಲ್ 13ರಂದು ಈ ಘಟನೆ…
ಮಾಲೂರು: ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದ ಸಮೀಪ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 700 ಗ್ರಾಂ ಗಾಂಜಾವನ್ನು ಮಾಲೂರು ಅಬಕಾರಿ ಅಧಿಕಾರಿಗಳು ಬುಧವಾರ…
ಗದಗ ಜಿಲ್ಲೆ ಮುಂಡರಗಿಯಲ್ಲಿ ಬಸ್ ಹತ್ತುವ ಕುರಿತಂತೆ ನಡೆದ ಮಾತಿನ ಚಕಮಕಿ ಮಾರಾಮಾರಿಗೆ ಕಾರಣವಾಗಿ, ಮೂವರು ಯುವಕರು ಬಸ್ ಕಂಡಕ್ಟರ್…
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದಲ್ಲಿ ನಡೆದಿದೆ ಅಮಾನುಷ ಹಲ್ಲೆ ಪ್ರಕರಣ ಮತ್ತೊಮ್ಮೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಅಪ್ರಮಾಣಿತ…
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪಕ್ಕದ ನ್ಯೂ ಗಾಂಧಿ ನಗರದಲ್ಲಿ ಬುಧವಾರ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮಣ್ಣುಕೆಳಗೆ…