Latest

ಅಧಿಕಾರಿಗಳ ಕಣ್ಣು ತಪ್ಪಿಸಿ ಬೆಲೆ ಬಾಳುವ ಮರಗಿಡಗಳನ್ನು ನಾಶ ಮಾಡುತ್ತಿರುವ ಮರಗಳ್ಳರು.

ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ. ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಸಂಪತ್ತಿದೆ ಅದನ್ನು ರಕ್ಷಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಈ ಜೆಲ್ಲೆಯಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಗಳ್ಳರು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನ ಉಳ್ಳುರು ,ಅಬ್ಬಳ್ಳಿ , ಹೆರೊಳ್ಳಿ, ಹಿಂಡಬೈಲ್ ಸಂತೆಗುಳಿ ಮುಂಡಗೋಡ ತಾಲೂಕಿನ ಕಾತುರು ವಲಯ ಹಾಗೂ ಯಲ್ಲಾಪುರ ಬನವಾಸಿ ಸಿರ್ಸಿ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಪರಿಸರವನ್ನು ನಾಶಗೊಳಿಸುತ್ತಿರುವುದು ಬೇಸರದ ವಿಷಯವಾಗಿದೆ .

ಇದನ್ನು ತಿಳಿದೂ ತಿಳಿಯದ ಹಾಗೆ ಇಲ್ಲಿನ ಅಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ ತಿಳಿಯುತ್ತಿಲ್ಲ..ಇನ್ನಾದರೂ ಕಾಡನ್ನು ನಾಶಗೊಳಿಸುವುದು ಮತ್ತು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ಮರಗಳ್ಳರ ಪಾಲಾಗದಂತೆ ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.

ವರದಿ: ಶ್ರೀಪಾದ್ ಹೆಗಡೆ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago