Latest

ದರ್ಶನ್ ಪತ್ನಿಯ ಎಚ್ಚರಿಕೆಗೆ ಹೆದರಿ ವಿಡಿಯೋ ಡಿಲೀಟ್ ಮಾಡಿದ ಮೇಘ ಶೆಟ್ಟಿ!

ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.

ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago