ರಾಜಧಾನಿ ಬೆಂಗಳೂರಿನಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಲಭ್ಯವಾಗಿದ್ದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗಣಿ-ಭೂ ವಿಜ್ಞಾನಿ ಅಧಿಕಾರಿ ಪ್ರತಿಮೆ ಹತ್ಯೆ ಸಂಬಂಧ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸದಿದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಿರುವ ಅನುಮಾನ ಇದೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಪ್ರತಿಮಾ ಅವರು ಅಕ್ರಮ ಗಣಿಗಾರಿಕೆ ಸಂಬಂಧ ವರದಿ ನೀಡಿದ್ದರು. ಸರ್ವೆ ನಂಬರ್ 177, 179 ಭಾಗದಲ್ಲಿ ದೂರು ಬಂದಿತ್ತು.
ಬೆಂಗಳೂರು ನಗರ ಜಿಲ್ಲೆ ಹುಣಸಮಾರನಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರು. ಹೀಗಾಗಿ ದೂರಿನ್ವಯ ಸ್ಥಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಬಳಿಕ ಕಲ್ಲು ಕ್ವಾರಿಯನ್ನು ಸ್ಥಗಿತಗೊಳಿಸಿದ್ದ ಡಿಡಿ ಪ್ರತಿಮಾ ಕೊಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಡಿಡಿ ಪ್ರತಿಮಾ ಕೊಲೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಮಾ ಕೊಲೆ ವಿಚಾರ ಈಗಷ್ಟೇ ತಿಳಿದುಬಂದಿದೆ. ಪ್ರತಿಮಾ ಕೊಲೆ ವಿಚಾರವನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…