ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಅವಿಭಾಜ್ಯ ಅಂಗವಾಗಿರುವ ಗಂಗೂಬಾಯಿ ಹಾನಗಲ್ ಇವರ ಸ್ಮಾರಕ ಪಕ್ಕದಲ್ಲಿರುವ ನೃಪತುಂಗನಗರ ಬಡಾವಣೆಯಲ್ಲಿ ಎರಡು ವರ್ಷಗಳಿಂದ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಆಮೆ ವೇಗದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಇಂದು ನೂತನ ಶಾಸಕರು ಶ್ರೀ ಮಹೇಶ ಟೆಂಗಿನಕಾಯಿ ಇವರು ಪರಿಶೀಲಿಸಿ ಗುತ್ತಿಗೆದಾರರಿಗೆ ಖಡಕ್ಕಾಗಿ ಸಾರ್ವಜನಿಕರಿಗೆ ದಿನ ನಿತ್ಯ ಇದರಿಂದಾಗಿ ಆಗುವ ತೊಂದರೆಗಳು ಕುರಿತು ಎಚ್ಚರಿಕೆ ನೀಡಿ.ಅತಿ ಶೀಘ್ರವಾಗಿ ಕಾಮಗಾರಿಯತ್ತ ಗಮನಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ 39.ನೇ ವಾರ್ಡಿನ ಕಾರ್ಪೊರೇಟ್ ಶ್ರೀ ಮತಿ ಎಸ್.ಮೂಗಳಿಶೇಟ್ಟರ, ಶ್ರೀ ನರೇಶ್ ನಿಕ್ಂ,ಎಚ್.ಎಸ್.ಕಿರಣ, ಅಶೋಕ್ ನಿಕ್ಂ,ನಾಗೋಜಿ,ದಶರಥ ಕುರೋಡಿ,ಹಾಗೂ ನೃಪತುಂಗನಗರ ಬಡಾವಣೆಯ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…