ಬೆಂಗಳೂರು: ಪಿಎಸ್ಐ, ಎಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಂಡಿವುದರಿಂದ ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.ಈ ವಿಚಾರ ಸಂಬಂಧ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ಆಗಿತ್ತು.
, ಪಿಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎ ಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಉದ್ಯೋಗ ಪಡೆದುಕೊಂಡಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…