ಬಳ್ಳಾರಿ ಜಿಲ್ಲಾ ಬಳ್ಳಾರಿ ತಾಲ್ಲೂಕು ಮೋಕ, ಹೊಸ ಯರಗುಡಿ ಬೆಣಕಲ್ಲು ಹಾಗೂ ಶಿಂದವಾಳ ಗ್ರಾಮಗಳ ಮುಖಾಂತರ ಹರಿಯುವ ವೇದಾವತಿ ನದಿಯ ಆರ್ಭಟ 2009 ನೇ ಇಸವಿ ಸುಮಾರು 13 ವರುಷಗಳ ಹಿಂದೆ ಬಂದಂತಹ ನೀರಿನ ಪ್ರವಾಹ ಪುನಃ ಈಗ ತಾಂಡವಾಡುತ್ತಿದೆ, ಸುಮಾರು ಮನೆಗಳು. ಸಾವಿರಾರು ಎಕೆರೆಗಳ ಬೆಳೆಗಳು ನೆಲಸಮವಾಗಿ ಪೂರ್ಣ ಪ್ರಮಾಣದಲ್ಲಿ ನಾಶವಾಗಿವೆ, ಈ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಂಬಂಧಿತ ಅಧಿಕಾರಿಗಳು ವೀಕ್ಷಿಸಿ ತಕ್ಕ ಪರಿಹಾರವನ್ನು ನೀಡುವಂತೆ ಈ ಗ್ರಾಮಗಳ ರೈತಬಂದವರು ಮನವಿ ಮಾಡಿ ಕೊಂಡಿದ್ದಾರೆ.
ವರದಿ: ರಮೇಶ.ಎನ್
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…