Latest

ಪ್ರಯಾಣಿಕರಿಗೆ ನಾಚಿಕೆಗೆ ಇಡು ಮಾಡುತ್ತಿರುವ ನಿರೋದ್ ಹಾಗೂ ಗುಟ್ಕಾ ಪ್ಯಾಕೆಟ್ ಗಳು

ವಾಯುವ್ಯೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ ವಿಭಾಗದ ಜಮಖಂಡಿ ಬಸ್ ನಿಲ್ದಾಣಕ್ಕೇ ಅಧಿಕಾರಿಗಳು ಇದ್ದೂ ಇಲ್ಲದಂತಾಗಿದೆ ಈ ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ ಆದರೇ ಈ ಬಸ್ ನಿಲ್ದಾಣದಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳೂ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ.

ಸರಿಯಾದ ಸ್ವಚ್ಛತೆ ಇರುವುದಿಲ್ಲ ಬಸ್ ನಿಲ್ದಾಣದ ಮುಂಬಾಗದಲ್ಲಿ ವಾಣಿಜ್ಯ ಮಳಿಗೆ ಎಂದು 3 4 ಅಂಗಡಿಗಳನ್ನು ನಿರ್ಮಿಸಿದ್ದಾರೆ ಆದರೇ ಆ ಅಂಗಡಿಗಳ ಮುಂದೆ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಉಗಳಿದ್ದಾರೆ ಆ ಅಂಗಡಿಗಳ ಮುಂದೆಯೇ ಪ್ರಯಾಣಿಕರು ಅಧಿಕಾರಿಗಳ ಕಣ್ಣೆದುರೇ ಊಟ ಮಾಡಿ ತಿಂಡಿ ತಿಂದು ಮುಸರಿ ಅಲ್ಲೇ ಬಿಟ್ಟು ಗಲೀಜು ಮಾಡಿದರೂ ಯಾವ ಅಧಿಕಾರಿಯೂ ಅವರಿಗೇ ಹಾಗೇ ಗಲೀಜು ಮಾಡಬೇಡಿ ಎನ್ನುವುದಿಲ್ಲ ಇನ್ನೂ ಅಂಗಡಿಗಳ ದ್ವಾರದ (ಶೇಟರ್ಸ್) ಬಳಿ ಪ್ರಯಾಣಿಕರ ವೇಷದಲ್ಲಿ ಬಂದು ಮಲಗಿಕೊಂಡರೂ ಅಧಿಕಾರಿಗಳೂ ಯಾಕೇ ಏನೂ ಹೇಳುವುದಿಲ್ಲ ಕೇಳುವುದಿಲ್ಲ.

ಇನ್ನೂ ಬಸ್ ನಿಲ್ದಾಣದ ಮುಂಬಾಗದಲ್ಲಿ ಬಲ ಭಾಗದಲ್ಲಿ ಧ್ವಜದ ಕಂಬದ 2 3 ಕಡೇ ಕಟ್ಟೆ ಒಡೆದು ಸಿಮೆಂಟ್ ಉದುರಿಕೊಂಡು ಹೋಗಿದೆ ಕಿಡಿಗೇಡಿಗಳ ಈ ಧ್ವಜದ ಕಂಬದ ಪಕ್ಕದಲ್ಲೇ ನಿರೋದ್ ( ಕಾಂಡೊಮ್ ) ಬಿಸಾಕಿದ್ದಾರೆ.

ಬಸ್ ನಿಲ್ದಾಣದ ಮುಂಬಾಗದಲ್ಲಿ ಸಿಕ್ಕಾಪಟ್ಟೆ ಮಣ್ಣಿನ ಧೂಳು ತುಂಬಿಕೊಂಡಿದೆ ಇಷ್ಟೆಲ್ಲಾ ಅವ್ಯೇವಸ್ಥಯಿಂದ ಕೂಡಿದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಯಾಕೇ ಕಣ್ಮುಚ್ಚಿ ಕುಳಿತಿದ್ದಾರೆ ತಿಳಿಯುತ್ತಿಲ್ಲ ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅವ್ಯೇವಸ್ಥಯಿಂದ ಕೂಡಿದ ಜಮಖಂಡಿ ಬಸ್ ನಿಲ್ದಾಣವನ್ನು ಸುವ್ಯವಸ್ಥಿತ ಬಸ್ ನಿಲ್ದಾಣವನ್ನಾಗಿ ಮಾಡೀ ಓಡಾಡೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವ ಧಾರವಾಡ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago