Latest

ವರದಿಗೆ ಎಚ್ಚೆತ್ತು ಗುಂಡಿ ಮುಚ್ಚಿದ ಅಧಿಕಾರಿಗಳು.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೋಕು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಮ್ಮ ಪತ್ರಿಕಾ ವರದಿಗೆ ಎಚ್ಚೆತ್ತು ಬೂಕನಕೆರೆ ಹೋಬಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿದ್ದಾರೆ.
ಬೂಕನಕೆರೆ ಗ್ರಾಮವೂ ಹೋಬಳಿಯ ಕೇಂದ್ರ ವಾಗಿರುವುದರಿಂದ ಇಲ್ಲಿನ ಸ್ಥಳೀಯ ವಾಗಿ ಸಂಪರ್ಕ ಕಲ್ಪಿಸುವ ಕೃಷ್ಣರಾಜಪೇಟೆ ಇಂದ ಮೊದೂರು ಮಾರ್ಗವಾಗಿ ಬೂಕನಕೆರೆಯಿಂದ ಕೆ ಆರ್ ಎಸ್ ಹಾಗು ಮೈಸೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೂರಾರು ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸುವ ಕಾರ್ಯವನ್ನು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಡಿರುವುದರಿಂದ ಸಾರ್ವಜನಿಕರಿಗೆ ಹಾಗು ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲ ವಾಹನ ಸವಾರರಿಗೆ ಸಂತೋಷ ವಾಗಿರುತ್ತದೆ. ಈ ರಸ್ತೆಯಲ್ಲಿ ನೋರ್ರಾರು ಗುಂಡಿಗಳಿದ್ದರು ಇಲ್ಲಿವರೆಗೆ ಯಾವ ಅಧಿಕಾರಿಗಳು ಗಮನ ಹರಿಸದೆ ಕಾಲ ಹರಣ ಮಾಡುತ್ತಿದ್ದರು ಇದರಿಂದ ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲರೂ ಅಧಿಕಾರಿಗಳಿಗೆ ಹಾಗು ತಾಲೋಕು ಜನಪ್ರದಿನಿದಿಗಳಿಗೆ ಶಾಪ ಹಾಕುತ್ತ ಕಾಲ ದೂಡುತ್ತಿದ್ದರು. ಬೂಕನಕೆರೆ ಗ್ರಾಮವೂ ಮಾನ್ಯ ಮಾಜಿ ಸಿ ಎಮ್ ಯಡಿಯೂರಪ್ಪ ನವರತವರು ಗ್ರಾಮವಾದರೂ,ಹಾಗು ಇಲ್ಲಿನ ಸುತ್ತ ಮುತ್ತಲಿನ ಸ್ಥಳೀಯ ಗ್ರಾಮದ ಜನರ ಹೋಬಳಿ ಕೇಂದ್ರವಾಗಿದೆ ನಿತ್ಯ ನೂರಾರು ಜನರು ಇಲ್ಲಿ ಓಡಾಡುವುದು ಸಾಮಾನ್ಯವಾಗಿದೆ , ಹಾಗು ಇಲ್ಲಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳು ಹಾಳಾಗಿರುತ್ತವೆ,ಆದ್ದರಿಂದ ಇದನ್ನು ಗಮನಿಸಿ ವರದಿ ಮಾಡಿದ ಎರಡು ತಿಂಗಳ ನಂತರ ತಾಲೋಕಿನ ಶಾಸಕಾರದ ಮಂಜಣ್ಣ ನವರ ಗಮನಕ್ಕೆ ಬಂದು ಇದರ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಅಧಿಕಾರಿಗಳಿಗೆ ತಿಳಿಸಿದ ನಂತರ ಅಧಿಕಾರಿಗಳು ಈ ರಸ್ತೆಯಲ್ಲಿನ ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸಿದ್ದಾರೆ.. ನಮ್ಮ ವರದಿಗೆ ಸ್ವಂದಿಸಿದ ಮಾನ್ಯ ಶಾಸಕರು ಹಾಗು ಅಧಿಕಾರಿಗಳ್ಳನ್ನು ಈ ಮಾರ್ಗದಲ್ಲಿ ಸಂಚಾರಿಸುವ ಜನರು ದಿನವು ನೆನೆಯುತ್ತಾರೆ ಹಾಗು ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಸಂಪೂರ್ಣವಾಗಿ ಢಾoಬರಿಕರಣ ಮಾಡುವುದಾಗಿ ಶಾಸಕರಾದ ಮಂಜಣ್ಣ ರವರು ಭರವಸೆ ನೀಡಿರುತ್ತಾರೆ. ಹಾಗು ಬೂಕನಕೆರೆ ಗ್ರಾಮವನ್ನು ಮಾದರಿಯಾಗಿ ಹಂತ ಹಂತವಾಗಿ ಅಭಿರುದ್ದಿ ಗೊಳಿಸಲಾಗುವುದು ಎಂದು ತಿಳಿಸಿರುಸುತ್ತಾರೆ.

ವರದಿ: ಎಲ್.ಎನ್ ಮೂರ್ತಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago