Latest

ಕಾಲೇಜು ವಿದ್ಯಾರ್ಥಿಗಳಿಗೆ ಬಯಲೇ ಶೌಚಾಲಯ..!

ಕುಂದಗೋಳ; ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೌಲಭ್ಯಗಳಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ತ್ರೀವ ತೊಂದರೆ ಅನುಭವಿಸುತ್ತಿದ್ದಾರೆ.

ಸರಕಾರ ಸ್ವಚ್ಚತೆ ಹಾಗೂ ಶೌಚಾಲಯ ಬಳಸುವಂತೆ ಕುರಿತಾಗಿ ಹೇಳುವ ಮಾತುಗಳು ಕೇವಲ ಮಾತಿಗಷ್ಟೆ ಸೀಮಿತವಾಗಿದ್ದು, ಕೃತಿಯಲ್ಲಿ ಇಲ್ಲ ಎಂಬುದು ಕಾಲೇಜಿನಿ ಸ್ಥಿತಿಗತಿಗಳನ್ನು ಗಮನಿಸಿ ದಾಗಲೇ ಅರಿವಿಗೆ ಬರುತ್ತದೆ.

ಅದರಂತೆ ಯರಗುಪ್ಪಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ, ಶೌಚಾಲಯ ಕೊರತೆ ಒಂದು ವರ್ಷದಿಂದ ಪಾಳು ಬಿದ್ದಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿತೆಪ್ಪಸುವಂತ ಮಾಡಿದೆ. ಕಟ್ಟಡ ಒಳಾಂಗಣ ದಲ್ಲಿ ಸಿಂಕ್, ಸೀಟ್, ಪೈಪಲೈನ್ ಒಡೆದು ಚೂರು ಚೂರು ಬಿದ್ದಿದ್ದು, ದುಸ್ಥಿತಿಗೆ ಬಂದು ತಲುಪಿದೆ. ವಿದ್ಯಾರ್ಥಿಗಳು ಈ ಕಟ್ಟಡದ ದುಸ್ಥಿತಿ ಕಂಡು ಮೂತ್ರ ವಿಸರ್ಜನೆ ಪಕ್ಕದ ಜಮೀನಿಗೆ ತೆರಳುತ್ತಾದ್ದಾರೆ. ಇನ್ನೂ ಕಟ್ಟಡ ಎಲ್ಲಡೆ ಬಿರುಕು ಬಿಟ್ಟಿದು, ವಿದ್ಯಾರ್ಥಿಗಳಿಗೆ ನಡುಕು ಶುರುವಾಗಿದೆ.

ಈಗಾಗಲೇ ತಾಲೂಕಿನ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿಯಲ್ಲಿ ಒಂದು ರೂಮ್, ಮತ್ತು ಒಂದು ಪ್ಯಾಸೇಜ್ ಟೈಲ್ಸ್ ಕಾಮಗಾರಿ ಪ್ರಗತಿಯಲ್ಲಿ ಇದೆ, ಆದರೆ ಮೂಲಭೂತ ಸೌಕರ್ಯದದಿಂದ ವಂಚಿತವಾದರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ಅನ್ನೋದು ವಿದ್ಯಾರ್ಥಿಗಳ ವಾದ.

ಒಂದು ವರ್ಷದಿಂದಲೇ ಕುಡಿಯುಲು ನೀರು, ಶೌಚಾಲಯದ ಕೊರತೆ, ಕಟ್ಟಡದ ದುರಸ್ತಿ ಇದ್ದರು ಜನಪ್ರತಿನಿಧಿಗಳು ಆಗಲಿ ಅಧಿಕಾರಿಗಳ ತಂಡ ವಾಗಲಿ ಇದುವರೆಗೂ ತೆಲೆ ಕೂಡ ಹಾಕಿಲ್ಲ, ಈಗ ಇದ್ದ ಮೇಲೆ ಸರಕಾರದ ದುಡ್ಡು ಹೇಗೆ ನಿರ್ವಹಣೆ ವಾಗುತ್ತದೆ? ಅಥವಾ ಅಧಿಕಾರಿಗಳ ಜೇಬಿಗೆ ಸೇರುತ್ತಾ? ಅನ್ನುವುದು ವಿದ್ಯಾರ್ಥಿಗಳ ಯುಕ್ಷ ಪ್ರಶ್ನೆ. ಅಷ್ಟಕ್ಕೂ ಇವರು ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.ಆದರೆ ಕೂಲಿ ಕಾರ್ಮಿಕರು ಮಕ್ಕಳು ಗ್ರಾಮೀಣ ಪ್ರದೇಶದಲ್ಲಿ ಓದಬೇಕಾದ ಅನಿವಾರ್ಯತೆ ಯಲ್ಲಿ ಇಂತಹ ಸಮಸ್ಯೆಗಳಿಗೆ ಸಿಲುಕಿ ಓದ್ದಾಡುವ ಪರಿಸ್ಥಿತಿ ನೋಡದೆ ಮೇಲೆ ಇವರುಗಳು ಗೊತ್ತಾಗದು.

ಸ್ಥಿತಿಗತಿ ಅರ್ಥ ಮಾಡಿಕೊಳ್ಳಲಾಗಿದೆ ಇವರುಗಳು ಕಛೇರಿಗೆ ಸೀಮಿತವಾದರ? ಕೂಡಲೇ ಪರಿಶೀಲಿಸಿ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago