ಕಲಬುರಗಿ: ಪಂಚಾಯತಿ ಅಭಿವೃದ್ದಿ ಅಧಿಕಾರಿ ಮೇಲೆ ಗ್ರಾಪಂ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ ಆರೋಪ ಕೇಳಿಬರುತ್ತಿದೆ. ಅಫಜಲಪೂರ ತಾಲೂಕಿನ ಅತನೂರ ಗ್ರಾಪಂ ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಅತನೂರ ಗ್ರಾಪಂ ಅಧ್ಯಕ್ಷೆ ಸಂಗೀತಾ ಕಾಂಬಳೆ, ಇವರ ಪತಿ ನಾಗೇಶ ಕಾಂಬಳೆ, ಸಂಬಂಧಿ ಸುಧಾಕರ ಕಾಂಬಳೆಯಿಂದ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅದಲ್ಲದೆ ನಕಲಿ ಬಿಲ್ ಸೃಷ್ಟಿಗೆ ಸಹಕರಿಸಲು ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಒತ್ತಡ ಹಾಕುತ್ತಿದ್ದಾರೆ.ಒತ್ತಡಕ್ಕೆ ಮಣಿಯದಿದ್ದಾಗ ಅವಾಚ್ಯ ಶಬ್ದಗಳಿಂದ ನಿಂಧಿಸಿ , ಹಲ್ಲೆಗೆ ಯತ್ನಿಸಿ ಗ್ರಾಪಂ ಕಚೇರಿಯಲ್ಲಿನ ಪಿಡಿಒ ಟೇಬಲ್ ಕುಟ್ಟಿ ಬೆದರಿಕೆವೊಡ್ಡಿ ಗುಂಡಾವರ್ತನೆ ತೋರಿಸುತ್ತಿದಾರೆ. ಅವರು ಹೇಳಿದಂತೆ ಕೇಳದಿದ್ರೆ ಸುಮ್ಮನೆ ಬಿಡುವದಿಲ್ಲ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೀಗಾಗಿ ಪಿಡಿಯೋ ಅನಸೂಯಾ ರೇವೂರ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದಾರೆ.
ವರದಿ : ಸಂಗಮೇಶ್ ಸರಡಗಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…