ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆ.ಆರ್. ನಗರ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ, ಬೀದರ್ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…