Latest

ಹಂದಿಗಳು ರೈತನ ಗದ್ದೆಗೆ ಎಂಟ್ರಿ; ಬೆಳೆಗಳು ನಾಶ..!

ಕುಂದಗೋಳ; ಕಳೆದ ಮೂರು ನಾಲ್ಕು ತಿಂಗಳದಿಂದ ವಿಪರೀತ ಮಳೆಗೆ ಸಾಕಷ್ಟು ರೈತರ ಬೆಳೆಗಳು ಜಲಾವೃತಗೂಂಡು ಈ ಭಾಗದ ರೈತರಿಗೆ ಬೆಳೆನಾಶವಾಗಿ ಬಹಳಷ್ಟು ನಷ್ಟು ಉಂಟಾಗಿ ರೈತ ತೆಲೆ ಮೇಲೆ ಕೈ ಇಟ್ಟುಕೊಂಡು ಕೊಡುವ ಪರಿಸ್ಥಿತಿ ಎದುರಾಗಿತ್ತು.

ಆದರೆ ಹಂದಿಗಳ ಹಾವಳಿ ಮೀತಿ ಮೀರಿದ್ದು ಯರಗುಪ್ಪಿ ಗ್ರಾಮದಲ್ಲಿ ಜನ ಹೈರಾಣಾಗಿದ್ದಾರೆ. ಗ್ರಾಮದ ರೈತರ ಬಣವೆಗಳಿಗೆ ನುಗ್ಗಿ ದ್ವಂಸ ಮಾಡಿ ಒಟ್ಟಿರುವ ಬಣವೆಗಳು ಚಲ್ಲಾಪಲ್ಲಿಗೊಂಡು ಹಾನಿ ಮಾಡಿರಿವೂ ಉದಾಹರಣೆಗೆ ಳು ಸಹ ಇವೆ. ಇದೊಂದು ಕಡೆ ಆದರೆ,ಗ್ರಾಮದ ಹೊರವಲಯಗಳಲ್ಲಿ ರೈತರ ಗದ್ದೆಗೆ ನುಗ್ಗಿ ಜಮೀನಿನಲ್ಲಿ ಬೆಳೆದ ಕಡ್ಲೆಕಾಯಿ ತಿಂದು ನಾಶಪಡಸಿ , ರೈತರಿಗೆ ತ್ರೀವು ತೊಂದರೆ ಕೊಟ್ಟಿದ್ದಲ್ಲದೇ. ಸಾರ್ವಜನಿಕರಿಗೆ ಆಘಾತ ತಂದೊಡ್ಡಿದೆ.

ಈ ಕುರಿತು ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಊರಿನ ಯುವಕರು ಮೌಖಿಕವಾಗಿ ಮನವಿ ಮಾಡಿಕೂಂಡಿದರು. ಇದನ್ನ ಆದರಿಸಿ ಅಭಿವೃದ್ಧಿ ಅಧಿಕಾರಿಗಳು ಕೊಡ ಕುಂದಗೋಳ ಪೋಲಿಸ್ ಠಾಣೆಗೆ ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಹಂದಿಗಳ ಮಾಲೀಕರು ಮೇಲೆ ಕ್ರಮ ಆಗದೇ ಇರುವದಕ್ಕೆ ಕಾರವೇನು? ಎಂದು ಊರಿನ ಗ್ರಾಮಸ್ಥರು ಪ್ರಶ್ನೆ ಮಾಡ್ತಾ ಇದಾರೆ.
ಒಟ್ಟಿನಲ್ಲಿ ಹಂದಿಗಳ ಹಾವಳಿ ಬ್ರೇಕ್ ಯಾವಾಗ? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago