Latest

ಕಳಪೆ ಕಾಮಗಾರಿಯಾದ ಹುಬ್ಬಳ್ಳಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ!

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಸತ್ಕಾರ್ಯಗಳು ನಡೆಯುತ್ತವೆ. ಎಂದರೇ ಯಾರಿಗೇ ಆಗಲೀ ಖುಷಿ ಆಗುತ್ತದೆ. ಹಾಗೆಯೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಕರ್ಕಿ ಬಸವೇಶ್ವರ ನಗರದಲ್ಲಿ ಕಳೆದ 2017 ರಲ್ಲಿ ಅಂದಾಜು 2 ಕೋಟಿ ರೂ ಗಳ ವೆಚ್ಚದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿತ್ತು ಆದರೇ ಅದೂ ಕೇವಲ 4-5 ವರ್ಷದಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಹಾಗೂ ಸಂಪೂರ್ಣ ಕಳಪೆ ಕಾಮಗಾರಿಯಾಗಿರುವುದು ನಿಜಕ್ಕೂ ಬೇಸರವಾಗುತ್ತಿದೆ.


ಹೌದು ಈ ಸಮುದಾಯ ಭವನ ನಿರ್ಮಾಣವಾದ ಮೇಲೆ ತುಂಬಾ ಸುಂದರವಾಗಿ ಕಾಣುತ್ತಿತ್ತು. ಆದರೇ ಇತ್ತೀಚಿನ ದಿನಗಳಲ್ಲಿ ಅಲ್ಲಿ ಸಮುದಾಯ ಭವನದ ಕಡೆ ಸಂಬಂಧ ಪಟ್ಟ ಯಾವ ಅಧಿಕಾರಿಗಳೂ ಗಮನ ಹರಿಸುತ್ತಿಲ್ಲ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಹಾಗೂ ಕಿಡಕಿಯ ಗಾಜೂ ಒಡೆದಿವೆ. ಇನ್ನೂ ಮಳೆ ಬಂದರೆ ಮುಗೀತು. ಮಳೆಯ ನೀರು ಸಮುದಾಯ ಭವನದ ಒಳಗೆ ಬರುತ್ತದೆ ಅದರಿಂದ ಕಟ್ಟಡದ ಒಳಗಡೆ ಮಳೆ ನೀರಿನಿಂದ ಹಾಗೂ ಕಿಡಕಿಯಿಂದ ಕಸ ಬಿದ್ದು ಸ್ವಚ್ಛತೆ ಇಲ್ಲದಂತಾಗಿದೆ ಕೆಲ ಕಿಡಿಗೇಡಿಗಳು ಕಟ್ಟಡದ ಗೋಡೆಗಳ ಮೇಲೆ ಎಲೆ ಅಡಿಕೆ, ಗುಟ್ಕಾ ತಿಂದು ಉಗುಳಿದ್ದಾರೆ ಈ ಕಟ್ಟಡದ ಒಳಗಡೆ ಹೋಗಬೇಕೆಂದರೆ ಒಂದು ಕಡೆ ಸರಿಯಾದ ಮೆಟ್ಟಿಲುಗಳೇ ಇಲ್ಲಾ ತುಂಬಾ ಮಣ್ಣಿನ ಧೂಳಿನಿಂದ ಕೂಡಿದೆ ಇನ್ನೂ ಸಮುದಾಯ ಭವನದ ಅಕ್ಕ ಪಕ್ಕದಲ್ಲಿ ಸ್ವಚ್ಛತೆಯೇ ಇಲ್ಲಾ ಕಟ್ಟಡದ ಎದುರು ಮಳೆ ಬಂದಾಗ ಕೆಸರಿನಿಂದ ತುಂಬಿರುತ್ತದೆ ಇಷ್ಟೆಲ್ಲಾ ಸಮಸ್ಯೆಗಳಿರುವ ಕಾರಣ ಸಂಬಂಧ ಪಟ್ಟ ಅಧಿಕಾರಿಗಳು ಇನ್ನು ಮೇಲಾದರೂ ಎಚ್ಚೆತ್ತುಕೊಂಡು ಅವ್ಯವಸ್ಥೆಯಿಂದ ಕೂಡಿದ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ವ್ಯೆವಸ್ಥಿತ ವಾಗಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ.

ವರದಿ: ಶಿವರಾಜ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago